ಕೈತಪ್ಪಿದ ಸಚಿವ ಸ್ಥಾನ, ಮುಂದಿನ ನಡೆ ಹೇಳಿದ ಮಹೇಶ್ ಕುಮಟಳ್ಳಿ

ಕೈತಪ್ಪಿದ ಸಚಿವ ಸ್ಥಾನ, ಮುಂದಿನ ನಡೆ ಹೇಳಿದ ಮಹೇಶ್ ಕುಮಟಳ್ಳಿ

Published : Feb 06, 2020, 04:58 PM ISTUpdated : Feb 06, 2020, 06:05 PM IST

ನೂತನ ಸಚಿವರ ಪ್ರಮಾಣ ವಚನ/ ಮಹೇಶ್ ಕುಮಟಳ್ಳಿ ಅವರನ್ನು ಹೊರಗಿಟ್ಟ ಬಿಎಸ್ ವೈ/ ಸಿಎಂ ಮೇಲೆ ನಮಗೆ ವಿಶ್ವಾಸ ಇದೆ/ ಪಕ್ಷಕ್ಕೆ ಮುಜುಗರವಾಗುವ ಕೆಲಸ ಮಾಡಲ್ಲ/ ಪಕ್ಷ ಕಟ್ಟಲು ಬದ್ಧರಿದ್ದೇವೆ

ಬೆಂಗಳೂರು(ಫೆ. 06) ಉಪಚುನಾವಣೆಯಲ್ಲಿ ಗೆದ್ದು ಬಂದ ಎಲ್ಲರಿಗೂ ಸಚಿವಸ್ಥಾನ ನೀಡುತ್ತೇನೆ ಎಂದು ಹೇಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗಾವಿ ಜಿಲ್ಲೆ ಅಥಣಿಯಿಂದ ಗೆದ್ದು ಬಂದ ಮಹೇಶ್ ಕುಮಟಳ್ಳಿ ಅವರನ್ನು ಸಂಪುಟದಿಂದ ಹೊರಗಿಟ್ಟಿದ್ದಾರೆ.

ತಮ್ಮನ್ನು ಸಚಿವ ಸಂಪುಟದಿಂದ ಹೊರಗೆ ಇಟ್ಟ ಬಗ್ಗೆ ಸ್ವತಃ ಕುಮಟಳ್ಳಿ ಮಾತನಾಡಿದ್ದು ಇನ್ನು ತಮಗೆ ವಿಶ್ವಾಸ ಇದೆ. ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್