ಬಿಎಸ್‌ವೈ ಎದ್ದೇಳೋದಕ್ಕೂ ಮುನ್ನವೇ ಪ್ರತಿದಿನ ಹಾಜರಿರುವ ಶಾಸಕ!

ಬಿಎಸ್‌ವೈ ಎದ್ದೇಳೋದಕ್ಕೂ ಮುನ್ನವೇ ಪ್ರತಿದಿನ ಹಾಜರಿರುವ ಶಾಸಕ!

Published : Jan 14, 2020, 01:23 PM ISTUpdated : Jan 14, 2020, 01:35 PM IST

ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಒಂದು ದೊಡ್ಡ ತಲೆನೋವಾಗಿದ್ದರೆ ಇತ್ತ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.

ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಉಮೇಶ್ ಕತ್ತಿ ಪ್ರತಿದಿನ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡುತ್ತಲೇ ಇದ್ದಾರೆ. ವಾರದಲ್ಲಿ ನಾಲ್ಕರಿಂದ ಐದು ಸಾರಿ ಬೆಳ್ಳಂಬೆಳಗ್ಗೆ ಉಮೇಶ್ ಕತ್ತಿ ಬಿಎಸ್‌ವೈ ಮನೆ ಮುಂದೆ ಹಾಜರಾಗುತ್ತಿದ್ದಾರೆ.

ಬೆಂಗಳೂರು(ಜ.14)  ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಒಂದು ದೊಡ್ಡ ತಲೆನೋವಾಗಿದ್ದರೆ ಇತ್ತ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.

ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಉಮೇಶ್ ಕತ್ತಿ ಪ್ರತಿದಿನ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡುತ್ತಲೇ ಇದ್ದಾರೆ. ವಾರದಲ್ಲಿ ನಾಲ್ಕರಿಂದ ಐದು ಸಾರಿ ಬೆಳ್ಳಂಬೆಳಗ್ಗೆ ಉಮೇಶ್ ಕತ್ತಿ ಬಿಎಸ್‌ವೈ ಮನೆ ಮುಂದೆ ಹಾಜರಾಗುತ್ತಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?