ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Published : Aug 03, 2021, 04:28 PM IST

ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರನ್ನು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಊಹಿಸಲು ಅಸಾಧ್ಯ

ಬೆಂಗಳೂರು, (ಅ.03): ಕರ್ನಾಟಕ ಕ್ಯಾಬಿನೆಟ್ ರಚನೆಯ ಕಸರತ್ತು ದಿಲ್ಲಿಯಲ್ಲಿ ಜೋರಾಗಿ ನಡೆದಿದ್ದು, ಹೈಕಮಾಂಡ್ ಅಳೆದು ತೂಗಿ ಪಟ್ಟಿ ಆಯ್ಕೆ ಮಾಡುತ್ತಿದೆ.

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಹೈಕಮಾಂಡ್ ಈಗಾಗಲೇ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಸಹ ಊಹಿಸಲು ಅಸಾಧ್ಯ. ಹಾಗಾದ್ರೆ ಯಾರದ್ದು ಆ ಹೆಸರು..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಹಿರಂಗಪಡಿಸುತ್ತಿದೆ ನೋಡಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!