ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Published : Aug 03, 2021, 04:28 PM IST

ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರನ್ನು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಊಹಿಸಲು ಅಸಾಧ್ಯ

ಬೆಂಗಳೂರು, (ಅ.03): ಕರ್ನಾಟಕ ಕ್ಯಾಬಿನೆಟ್ ರಚನೆಯ ಕಸರತ್ತು ದಿಲ್ಲಿಯಲ್ಲಿ ಜೋರಾಗಿ ನಡೆದಿದ್ದು, ಹೈಕಮಾಂಡ್ ಅಳೆದು ತೂಗಿ ಪಟ್ಟಿ ಆಯ್ಕೆ ಮಾಡುತ್ತಿದೆ.

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಹೈಕಮಾಂಡ್ ಈಗಾಗಲೇ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಸಹ ಊಹಿಸಲು ಅಸಾಧ್ಯ. ಹಾಗಾದ್ರೆ ಯಾರದ್ದು ಆ ಹೆಸರು..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಹಿರಂಗಪಡಿಸುತ್ತಿದೆ ನೋಡಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?