ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Published : Aug 03, 2021, 04:28 PM IST

ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರನ್ನು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಊಹಿಸಲು ಅಸಾಧ್ಯ

ಬೆಂಗಳೂರು, (ಅ.03): ಕರ್ನಾಟಕ ಕ್ಯಾಬಿನೆಟ್ ರಚನೆಯ ಕಸರತ್ತು ದಿಲ್ಲಿಯಲ್ಲಿ ಜೋರಾಗಿ ನಡೆದಿದ್ದು, ಹೈಕಮಾಂಡ್ ಅಳೆದು ತೂಗಿ ಪಟ್ಟಿ ಆಯ್ಕೆ ಮಾಡುತ್ತಿದೆ.

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಹೈಕಮಾಂಡ್ ಈಗಾಗಲೇ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಸಹ ಊಹಿಸಲು ಅಸಾಧ್ಯ. ಹಾಗಾದ್ರೆ ಯಾರದ್ದು ಆ ಹೆಸರು..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಹಿರಂಗಪಡಿಸುತ್ತಿದೆ ನೋಡಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?