ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Published : Aug 03, 2021, 04:28 PM IST

ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರನ್ನು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಊಹಿಸಲು ಅಸಾಧ್ಯ

ಬೆಂಗಳೂರು, (ಅ.03): ಕರ್ನಾಟಕ ಕ್ಯಾಬಿನೆಟ್ ರಚನೆಯ ಕಸರತ್ತು ದಿಲ್ಲಿಯಲ್ಲಿ ಜೋರಾಗಿ ನಡೆದಿದ್ದು, ಹೈಕಮಾಂಡ್ ಅಳೆದು ತೂಗಿ ಪಟ್ಟಿ ಆಯ್ಕೆ ಮಾಡುತ್ತಿದೆ.

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಹೈಕಮಾಂಡ್ ಈಗಾಗಲೇ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಸಹ ಊಹಿಸಲು ಅಸಾಧ್ಯ. ಹಾಗಾದ್ರೆ ಯಾರದ್ದು ಆ ಹೆಸರು..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಹಿರಂಗಪಡಿಸುತ್ತಿದೆ ನೋಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!