ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

ಯಾರು ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Published : Aug 03, 2021, 04:28 PM IST

ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರನ್ನು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಊಹಿಸಲು ಅಸಾಧ್ಯ

ಬೆಂಗಳೂರು, (ಅ.03): ಕರ್ನಾಟಕ ಕ್ಯಾಬಿನೆಟ್ ರಚನೆಯ ಕಸರತ್ತು ದಿಲ್ಲಿಯಲ್ಲಿ ಜೋರಾಗಿ ನಡೆದಿದ್ದು, ಹೈಕಮಾಂಡ್ ಅಳೆದು ತೂಗಿ ಪಟ್ಟಿ ಆಯ್ಕೆ ಮಾಡುತ್ತಿದೆ.

ಸಚಿವ ಸಂಪುಟ ಕಸರತ್ತು: ಲಿಂಗಾಯತ ಕೋಟದಲ್ಲಿ ಅಚ್ಚರಿ ಹೆಸ್ರು ಸೂಚಿಸಿದ ಹೈಕಮಾಂಡ್

ಹೈಕಮಾಂಡ್ ಈಗಾಗಲೇ ಬಸವರಾಜ ಬೊಮ್ಮಾಯಿ ಅವರಿಗೆ 12 ಜನರ ಪಟ್ಟಿ ಕೊಟ್ಟಿದೆ. ಈ ಪೈಕಿ ನಾಲ್ಕು ಜನ ಈಗಾಗಲೇ ಮಂತ್ರಿಯಾದವರು..ಇನ್ನೂ 8 ಜನ ಹೊಸಬರು. ಈ 8ನೇ ಹೆಸರು ಇಡೀ ರಾಜ್ಯ ಬಿಜೆಪಿಗೆ ಶಾಕ್ ಆಗಿದೆ. ಎಲ್ಲಿಯೂ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರು ಕೇಳಿಬಂದಿಲ್ಲ..ಅಂತಹ ಅಚ್ಚರಿ ಹೆಸರು ಹೈಕಮಾಂಡ್ ಪಟ್ಟಿಯಲ್ಲಿದೆ. ಯಾರು ಸಹ ಊಹಿಸಲು ಅಸಾಧ್ಯ. ಹಾಗಾದ್ರೆ ಯಾರದ್ದು ಆ ಹೆಸರು..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಹಿರಂಗಪಡಿಸುತ್ತಿದೆ ನೋಡಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?