ಭಾನುವಾರವೇ ಸಂಪುಟ ವಿಸ್ತರಣೆ; ಕೊನೆ ತೀರ್ಮಾನಕ್ಕೆ ಬಂದ ಬಿಎಸ್‌ವೈ!

ಭಾನುವಾರವೇ ಸಂಪುಟ ವಿಸ್ತರಣೆ; ಕೊನೆ ತೀರ್ಮಾನಕ್ಕೆ ಬಂದ ಬಿಎಸ್‌ವೈ!

Published : Dec 03, 2020, 04:11 PM ISTUpdated : Dec 03, 2020, 04:29 PM IST

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಣಿ/ ಸೋಮವಾರದಿಂದ ಅಧಿವೇಶನ ಆರಂಭ/  ಒಂದು ವೇಳೆ ಬಿಬಿಎಂಪಿ ಚುನಾವಣೆ ಘೋಷಣೆ ಆದರೆ ಮತ್ತೆ ವಿಸ್ತರಣೆ ಮುಂದೆ ಹೋಗಲಿದ

ಬೆಂಗಳೂರು(ಡಿ.  03)  ಡಿಸೆಂಬರ್  6  ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆಯಾ ಎಂಬ ಮಾತು ಜೋರಾಗಿದೆ.  ಮಂತ್ರಿ ಪದವಿಗಾಗಿ ಆಕಾಂಕ್ಷಿಗಳ ಒತ್ತಡ ಹೆಚ್ಚಿದೆ. ಅಧಿವೇಶನ ಆರಂಭಕ್ಕೆ ಮುನ್ನ ಸಂಪುಟ ವಿಸ್ತರಣೆ ಮಾಡಬೇಕು ಎನ್ನುವುದು ಯಡಿಯೂರಪ್ಪ ಪ್ಲಾನ್..

'ಸೈನಿಕ'ನ ವಿರುದ್ಧ ಬಿಜೆಪಿಗರ ಸಮರ

ಹಾಗಾದರೆ ಸಿಎಂ ಬಿಎಸ್ ಯಡಿಯೂರಪ್ಪ ಯಾವ ತೀರ್ಮಾನ ಮಾಡಲಿದ್ದಾರೆ. ಭಾನುವಾರ ಎಲ್ಲ ಪ್ರಶ್ನೆಗೂ ಉತ್ತರ  ಸಿಗಲಿದೆ ಎನ್ನುವುದು ಮೂಲಗಳ ಮಾಹಿತಿ.. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!