ಖಾತೆ ಹಂಚಿಕೆಯಾದರೂ ಮುಗಿಯದ ಕಗ್ಗಂಟು, ಬಿಜೆಪಿಗೆ ಸಂಧಾನ, ಸಮಾಧಾನ ದಾರಿಗಳು ನೂರೆಂಟು!

Jan 21, 2021, 11:40 PM IST

ಖಾತೆ ಹಂಚಿಕೆಯಾದ ಬಳಿಕ ಕೆಲ ಶಾಸಕರು ಅಸಮಾಧಾನಗೊಂಡಿದ್ದಾರೆ. ಇನ್ನೂ ಕೆಲವರಿಗೆ ಕೊಟ್ಟ ಖಾತೆ ಬೇಡ, ಮತ್ತೆ ಕೆಲವರಿಗೆ ತಮ್ಮಲ್ಲಿನ ಖಾತೆ ಹೋಯಿತು ಅನ್ನೋ ಅಸಮಾಧಾನ ಇದೀಗ ಕರ್ನಾಟಕ ಸಂಪುಟದಲ್ಲಿ ಕೇಳಿಬರುತ್ತಿದೆ. ಇತ್ತ ಸಂಧಾನ ಪ್ರಯತ್ನಗಳು ನಡೆಯುತ್ತಿದ್ದು, ಈ ಕುರಿತ ಹಲವು ರೋಚಕ ಮಾಹಿತಿ ಹೊರಬಂದಿದೆ. ಇನ್ನು ರಾಗಿಣಿ ಬೇಲ್, ಲಸಿಕೆ ಡ್ರಾಮಾ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.