ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ, ಸಿಎಂ ವಿರುದ್ಧ ಸಿಡಿದೆದ್ದ ಓಲೇಕಾರ್

ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ, ಸಿಎಂ ವಿರುದ್ಧ ಸಿಡಿದೆದ್ದ ಓಲೇಕಾರ್

Suvarna News   | Asianet News
Published : Aug 04, 2021, 11:18 AM ISTUpdated : Aug 04, 2021, 11:58 AM IST

ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಸಿಎಂ ವಿರುದ್ಧ ಶಾಸಕ ನೆಹರೂ ಓಲೇಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ. 04): ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಸಿಎಂ ವಿರುದ್ಧ ಶಾಸಕ ನೆಹರೂ ಓಲೇಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನನಗೆ ಸಚಿವ ಸ್ಥಾನ ತಪ್ಪಿಸಿದ್ದೇ ಬೊಮ್ಮಾಯಿ. ವಸೂಲಿಗಾರರು, ವಂಚಕರಿಗೆ ಸಚಿವ ಸ್ಥಾನ ಸಿಕ್ಕಿದೆ. ಹೈ ಕಮಾಂಡ್ ಒಪ್ಪಿದ್ರೂ ಸಿಎಂ ನನಗೆ ಮಂತ್ರಿಗಿರಿ ತಪ್ಪಿಸಿದ್ದಾರೆ. ಸಿಎಂ ಬೊಮ್ಮಾಯಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ' ಎಂದು ಸಿಎಂ ವಿರುದ್ಧ ಹಾವೇರಿ ಶಾಸಕ ಓಲೇಕಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!