ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ, ಸಿಎಂ ವಿರುದ್ಧ ಸಿಡಿದೆದ್ದ ಓಲೇಕಾರ್

ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ, ಸಿಎಂ ವಿರುದ್ಧ ಸಿಡಿದೆದ್ದ ಓಲೇಕಾರ್

Published : Aug 04, 2021, 11:18 AM ISTUpdated : Aug 04, 2021, 11:58 AM IST

ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಸಿಎಂ ವಿರುದ್ಧ ಶಾಸಕ ನೆಹರೂ ಓಲೇಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ. 04): ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಸಿಎಂ ವಿರುದ್ಧ ಶಾಸಕ ನೆಹರೂ ಓಲೇಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನನಗೆ ಸಚಿವ ಸ್ಥಾನ ತಪ್ಪಿಸಿದ್ದೇ ಬೊಮ್ಮಾಯಿ. ವಸೂಲಿಗಾರರು, ವಂಚಕರಿಗೆ ಸಚಿವ ಸ್ಥಾನ ಸಿಕ್ಕಿದೆ. ಹೈ ಕಮಾಂಡ್ ಒಪ್ಪಿದ್ರೂ ಸಿಎಂ ನನಗೆ ಮಂತ್ರಿಗಿರಿ ತಪ್ಪಿಸಿದ್ದಾರೆ. ಸಿಎಂ ಬೊಮ್ಮಾಯಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ' ಎಂದು ಸಿಎಂ ವಿರುದ್ಧ ಹಾವೇರಿ ಶಾಸಕ ಓಲೇಕಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!