ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ, ಸಿಎಂ ವಿರುದ್ಧ ಸಿಡಿದೆದ್ದ ಓಲೇಕಾರ್

ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ, ಸಿಎಂ ವಿರುದ್ಧ ಸಿಡಿದೆದ್ದ ಓಲೇಕಾರ್

Suvarna News   | Asianet News
Published : Aug 04, 2021, 11:18 AM ISTUpdated : Aug 04, 2021, 11:58 AM IST

ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಸಿಎಂ ವಿರುದ್ಧ ಶಾಸಕ ನೆಹರೂ ಓಲೇಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ. 04): ಸಚಿವ ಸಂಪುಟಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಸಿಎಂ ವಿರುದ್ಧ ಶಾಸಕ ನೆಹರೂ ಓಲೇಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನನಗೆ ಸಚಿವ ಸ್ಥಾನ ತಪ್ಪಿಸಿದ್ದೇ ಬೊಮ್ಮಾಯಿ. ವಸೂಲಿಗಾರರು, ವಂಚಕರಿಗೆ ಸಚಿವ ಸ್ಥಾನ ಸಿಕ್ಕಿದೆ. ಹೈ ಕಮಾಂಡ್ ಒಪ್ಪಿದ್ರೂ ಸಿಎಂ ನನಗೆ ಮಂತ್ರಿಗಿರಿ ತಪ್ಪಿಸಿದ್ದಾರೆ. ಸಿಎಂ ಬೊಮ್ಮಾಯಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ' ಎಂದು ಸಿಎಂ ವಿರುದ್ಧ ಹಾವೇರಿ ಶಾಸಕ ಓಲೇಕಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!