ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

Published : Apr 15, 2022, 02:03 PM IST

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ

ಬೆಂಗಳೂರು, (ಏ.15): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ನೀಡಲಿದ್ದಾರೆ.

2023ಕ್ಕೆ ಬಿಜೆಪಿ ತಯಾರಿ, ರಾಜ್ಯ, ರಾಷ್ಟ್ರೀಯ ನಾಯಕರ ಸಮಾಗಮ ಚುನಾವಣೆ ರಣಕಹಳೆ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ.  ಇದೇ ತಿಂಗಳು 16 ಹಾಗೂ 17 ರಂದು ಹೊಸಪೇಟೆಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more