ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

Published : Apr 15, 2022, 02:03 PM IST

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ

ಬೆಂಗಳೂರು, (ಏ.15): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ನೀಡಲಿದ್ದಾರೆ.

2023ಕ್ಕೆ ಬಿಜೆಪಿ ತಯಾರಿ, ರಾಜ್ಯ, ರಾಷ್ಟ್ರೀಯ ನಾಯಕರ ಸಮಾಗಮ ಚುನಾವಣೆ ರಣಕಹಳೆ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ.  ಇದೇ ತಿಂಗಳು 16 ಹಾಗೂ 17 ರಂದು ಹೊಸಪೇಟೆಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more