ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ

Published : Apr 15, 2022, 02:03 PM IST

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ

ಬೆಂಗಳೂರು, (ಏ.15): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ನೀಡಲಿದ್ದಾರೆ.

2023ಕ್ಕೆ ಬಿಜೆಪಿ ತಯಾರಿ, ರಾಜ್ಯ, ರಾಷ್ಟ್ರೀಯ ನಾಯಕರ ಸಮಾಗಮ ಚುನಾವಣೆ ರಣಕಹಳೆ

ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ  ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ.  ಇದೇ ತಿಂಗಳು 16 ಹಾಗೂ 17 ರಂದು ಹೊಸಪೇಟೆಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more