ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ, ಅಸಮಾಧಾನವಿಲ್ಲ; ಸಿಎಂ ಪರ ಆನಂದ್ ಸಿಂಗ್ ಬ್ಯಾಟಿಂಗ್!

ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ, ಅಸಮಾಧಾನವಿಲ್ಲ; ಸಿಎಂ ಪರ ಆನಂದ್ ಸಿಂಗ್ ಬ್ಯಾಟಿಂಗ್!

Suvarna News   | Asianet News
Published : Jan 21, 2021, 04:34 PM ISTUpdated : Jan 21, 2021, 04:50 PM IST

ಖಾತೆ ಹಂಚಿಕೆ ಬಗ್ಗೆ ಸಚಿವರು ಕ್ಯಾತೆ ತೆಗೆದಿದ್ದರೆ, ಆನಂದ್ ಸಿಂಗ್ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 'ಮುಖ್ಯಮಂತ್ರಿಯವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಖಾತೆ  ಬದಲಾವಣೆ ಮಾಡುತ್ತೇವೆ ಎಂದು ಹೇಳಿದಾಗ, ಆಯ್ತು ಮಾಡಿ ಎಂದು ನಾವು ಹೇಳಿದ್ದೆವು. ಹಾಗಾಗಿ ನನಗೆ ಅಸಮಾಧಾನವಿಲ್ಲ' ಎಂದಿದ್ದಾರೆ. 

ಬೆಂಗಳೂರು (ಜ. 21): ಖಾತೆ ಹಂಚಿಕೆ ಬಗ್ಗೆ ಸಚಿವರು ಕ್ಯಾತೆ ತೆಗೆದಿದ್ದರೆ, ಆನಂದ್ ಸಿಂಗ್ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 'ಮುಖ್ಯಮಂತ್ರಿಯವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಖಾತೆ  ಬದಲಾವಣೆ ಮಾಡುತ್ತೇವೆ ಎಂದು ಹೇಳಿದಾಗ, ಆಯ್ತು ಮಾಡಿ ಎಂದು ನಾವು ಹೇಳಿದ್ದೆವು. ಹಾಗಾಗಿ ನನಗೆ ಅಸಮಾಧಾನವಿಲ್ಲ. ಸಿಎಂ ಏನು ಹೇಳುತ್ತಾರೋ ಅದನ್ನು ಪಾಲಿಸೋದು ನಮ್ಮ ಕರ್ತವ್ಯ' ಎಂದು ಆನಂದ್ ಸಿಂಗ್ ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!