ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ, ಅಸಮಾಧಾನವಿಲ್ಲ; ಸಿಎಂ ಪರ ಆನಂದ್ ಸಿಂಗ್ ಬ್ಯಾಟಿಂಗ್!

ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ, ಅಸಮಾಧಾನವಿಲ್ಲ; ಸಿಎಂ ಪರ ಆನಂದ್ ಸಿಂಗ್ ಬ್ಯಾಟಿಂಗ್!

Suvarna News   | Asianet News
Published : Jan 21, 2021, 04:34 PM ISTUpdated : Jan 21, 2021, 04:50 PM IST

ಖಾತೆ ಹಂಚಿಕೆ ಬಗ್ಗೆ ಸಚಿವರು ಕ್ಯಾತೆ ತೆಗೆದಿದ್ದರೆ, ಆನಂದ್ ಸಿಂಗ್ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 'ಮುಖ್ಯಮಂತ್ರಿಯವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಖಾತೆ  ಬದಲಾವಣೆ ಮಾಡುತ್ತೇವೆ ಎಂದು ಹೇಳಿದಾಗ, ಆಯ್ತು ಮಾಡಿ ಎಂದು ನಾವು ಹೇಳಿದ್ದೆವು. ಹಾಗಾಗಿ ನನಗೆ ಅಸಮಾಧಾನವಿಲ್ಲ' ಎಂದಿದ್ದಾರೆ. 

ಬೆಂಗಳೂರು (ಜ. 21): ಖಾತೆ ಹಂಚಿಕೆ ಬಗ್ಗೆ ಸಚಿವರು ಕ್ಯಾತೆ ತೆಗೆದಿದ್ದರೆ, ಆನಂದ್ ಸಿಂಗ್ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 'ಮುಖ್ಯಮಂತ್ರಿಯವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಖಾತೆ  ಬದಲಾವಣೆ ಮಾಡುತ್ತೇವೆ ಎಂದು ಹೇಳಿದಾಗ, ಆಯ್ತು ಮಾಡಿ ಎಂದು ನಾವು ಹೇಳಿದ್ದೆವು. ಹಾಗಾಗಿ ನನಗೆ ಅಸಮಾಧಾನವಿಲ್ಲ. ಸಿಎಂ ಏನು ಹೇಳುತ್ತಾರೋ ಅದನ್ನು ಪಾಲಿಸೋದು ನಮ್ಮ ಕರ್ತವ್ಯ' ಎಂದು ಆನಂದ್ ಸಿಂಗ್ ಹೇಳಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್