1 ವರ್ಷ ಪೂರೈಸಿದ ಬೆನ್ನಲ್ಲೇ ಸಂಪುಟಕ್ಕೆ ಸಣ್ಣ  ಸರ್ಜರಿ: ಮೂರ್ನಾಲ್ಕು ಸಚಿವರಿಗೆ ಕೊಕ್..?

1 ವರ್ಷ ಪೂರೈಸಿದ ಬೆನ್ನಲ್ಲೇ ಸಂಪುಟಕ್ಕೆ ಸಣ್ಣ ಸರ್ಜರಿ: ಮೂರ್ನಾಲ್ಕು ಸಚಿವರಿಗೆ ಕೊಕ್..?

Published : Jul 26, 2020, 10:41 PM IST

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ (ಜುಲೈ26) ಒಂದು ವರ್ಷ ಪೂರೈಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟಕ್ಕೆ  ಒಂದಿಷ್ಟು ಹೊಳಪು ನೀಡಲು ಮುಂದಾಗಿದ್ದಾರೆ.

ಬೆಂಗಳೂರು, (ಜುಲೈ.26): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ (ಜುಲೈ26) ಒಂದು ವರ್ಷ ಪೂರೈಸಿದೆ. 

ಕಾರ್ಗಿಲ್ ವೀರರಿಗೆ ಮೋದಿ ನಮನ, ಉ.ಕೊರಿಯಾದಲ್ಲಿ ಕೊರೋನಾ; ಜು.26ರ ಟಾಪ್ 10 ಸುದ್ದಿ! 

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟಕ್ಕೆ ಒಂದಿಷ್ಟು ಹೊಳಪು ನೀಡಲು ಮುಂದಾಗಿದ್ದಾರೆ.ಈ ಹಿನ್ನೆಯಲ್ಲಿ ಮೂರ್ನಾಲ್ಕು ಸಚಿವರಿಗೆ ಕೊಕ್ ನೀಡುವ ಚಿಂತನೆಗಳು ನಡೆದಿವೆ ಎನ್ನಲಾಗುತ್ತಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!