ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ!

ಡಿಕೆಶಿ ಹೆಣೆದ ಚಕ್ರವ್ಯೂಹಕ್ಕೆ ಆಧುನಿಕ ಅಭಿಮನ್ಯು ಎಂಟ್ರಿ? ಸೈನಿಕನ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ!

Published : Oct 08, 2024, 08:15 PM IST

ಚನ್ನಪಟ್ಟಣದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಸಿ.ಪಿ. ಯೋಗೇಶ್ವರ್ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಯೋಗೇಶ್ವರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ಡಿಕೆ ಶಿವಕುಮಾರ್ ಜೊತೆಗೂಡುತ್ತಾರೋ ಎಂಬುದು ಕುತೂಹಲಕಾರಿಯಾಗಿದೆ.

ಚನ್ನಪಟ್ಟಣ ಚದುರಂಗದಲ್ಲಿ ಉರುಳಿತು ದಳಪತಿಗಳ ರೋಚಕ ದಾಳ.. ಗೌಡರ ಮೊಮ್ಮಗ, ಕುಮಾರಣ್ಣನ ಮಗನೇ ಬೊಂಬೆನಾಡು ಬೈ ಎಲೆಕ್ಷನ್'ನಲ್ಲಿ ದೋಸ್ತಿ ಅಭ್ಯರ್ಥಿಯಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಂಡೆ ಖ್ಯಾತಿಯ ಡಿಕೆ ಶಿವಕುಮಾರ್ ಹೆಣೆದ ಚಕ್ರವ್ಯೂಹಕ್ಕೆ ನುಗ್ಗಲಿದ್ದಾರಾ ಆಧುನಿಕ ಅಭಿಮನ್ಯು ನಿಖಿಲ್ ನುಗ್ಗಲಿದ್ದಾರಾ ಎಂಬ ಪ್ರಶ್ನೆಗಳು ಎದುರಾಗಿವೆ. ಈಗಾಗಲೇ ಸೋತು ಸುಣ್ಣವಾಗಿರೋ ಮಗನನ್ನು ಮತ್ತೊಂದು ಮಹಾಯುದ್ಧಕ್ಕೆ ದಳಪತಿ ಕುಮಾರಸ್ವಾಮಿ ಇಳಿಸುತ್ತಾರಾ ಎಂಬ ಕುತೂಹಲವೂ ಹೆಚ್ಚಾಗಿದೆ. ಇದರ ಬೆನ್ನಲ್ಲಿಯೇ ಕುಮಾರಸ್ವಾಮಿ ಅವರು ಹಾಲನ್ನಾದ್ರೂ ಕೊಡಿ, ವಿಷವನ್ನಾದ್ರೂ ಕೊಡಿ ಎಂದು ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿಯವ್ರೇ ದೋಸ್ತಿ ಪಡೆಯ ಅಭ್ಯರ್ಥಿಯಾದರೆ, ಟಿಕೆಟ್ ಮೇಲೆ ಕಣ್ಣಿಟ್ಟಿರೋ ಸೈನಿಕನ ನಡೆಯೇನು ಎನ್ನುವುದು ಕೂಡ ದಡ್ಡ ಚಿಂತೆಯಾಗಿದೆ. ಬೊಂಬೆನಾಡಿನಲ್ಲಿ ದಳಪತಿಗಳು ಹೆಜ್ಜೆ ಇಡ್ತಾ ಇದ್ದಂತೆ ಚನ್ನಪಟ್ಟಣದ ಸೈನಿಕ ಸಿ.ಪಿ. ಯೋಗೇಶ್ವರ್ ದೆಹಲಿಗೆ ಹೋಗಿದ್ದಾರೆ. ಆದರೆ, ಯೋಗೇಶ್ವರ್ ನಿಗೂಢ ಹೆಜ್ಜೆಯ ಆ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಚನ್ನಪಟ್ಟಣ ಚದುರಂಗದಲ್ಲಿ ಉರುಳಿರೋ ದಾಳ ಇಡೀ ಬೈ ಎಲೆಕ್ಷನ್ ದಿಕ್ಕನ್ನೇ ಬದಲಿಸೋ ಹಾಗೆ ಕಾಣ್ತಾ ಇದೆ. ದೋಸ್ತಿ ಪಾಳೆಯದಿಂದ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿಯಾದ್ರೆ, ಯೋಗೇಶ್ವರ್ ನಡೆ ಯಾವ ಕಡೆ ಎಂಬುದು ಯಕ್ಷ ಪ್ರಶ್ನೆಯಾಇದೆ. ಯೋಗೇಶ್ವರ್ ಪಕ್ಷೇತರ ಸ್ಪರ್ಧೆನಾ, ಡಿಕೆ ಜೊತೆ ದೋಸ್ತಿನಾ ಎಂಬುದು ಕಟ್ಟ ಕಡೆಯ ಪ್ರಶ್ನೆಯಾಗಿದೆ. ಸೈನಿಕನ ಅದೊಂದು ನಿರ್ಧಾರಕ್ಕೆ ಚನ್ನಪಟ್ಟಣದ ಬೈ ಎಲೆಕ್ಷನ್ ದಿಕ್ಕನ್ನೇ ಬದಲಿಸೋ ಸಾಮರ್ಥ್ಯ ಇರೋದಂತೂ ಸತ್ಯ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more