ಅಪೂರ್ವ ಸಹೋದರರೆಂದು ಲೇವಡಿ ಮಾಡಿದ ದೇವೇಗೌಡ್ರು; ನಿಮ್ಮ ಮಕ್ಕಳಂತಲ್ಲ ಎಂದ ಡಿಕೆ ಬ್ರದರ್ಸ್!

ಅಪೂರ್ವ ಸಹೋದರರೆಂದು ಲೇವಡಿ ಮಾಡಿದ ದೇವೇಗೌಡ್ರು; ನಿಮ್ಮ ಮಕ್ಕಳಂತಲ್ಲ ಎಂದ ಡಿಕೆ ಬ್ರದರ್ಸ್!

Published : Nov 13, 2024, 08:31 PM IST

ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಅಣ್ಣ-ತಮ್ಮಂದಿರ ಬಾಂಧವ್ಯದ ಬಗ್ಗೆ ಒಂದು ನೋಟ. ಡಿಕೆ ಸುರೇಶ್ ಅವರ ರಾಜಕೀಯ ಮಹತ್ವಾಕಾಂಕ್ಷೆ ಮತ್ತು ಅಣ್ಣನ ಮೇಲಿನ ಅಪಾರ ಪ್ರೀತಿಯ ಹಿಂದಿನ ಗುಟ್ಟೇನು? ಡಿಕೆಶಿಗೆ ತಮ್ಮನ ಬೆಂಬಲ ಎಷ್ಟು ಮುಖ್ಯ?

ಕನಕಪುರದ ಅಣ್ಣ ತಮ್ಮನನ್ನು ಅಪೂರ್ವ ಸಹೋದರರೆಂದು ಲೇವಡಿ ಮಾಡಿದ್ರು ಮಾಜಿ ಪ್ರಧಾನಿ ದೇವೇಗೌಡ್ರು..! ಗೌಡರ ವ್ಯಂಗ್ಯಕ್ಕೆ ಡಿಕೆ ಸಹೋದರನ ಖಡಕ್ ಉತ್ತರ..! "ನಿಮ್ಮ ವಂಶದಂತಲ್ಲ ನಾವು, ನಿಮ್ಮ ಮಕ್ಕಳಂತಲ್ಲ ಈ ಅಣ್ತಮ್ಮ"-ಗೌಡರ ವಿರುದ್ಧ ಸಿಡಿದೆದ್ದ ಡಿಕೆ ಬ್ರದರು. ಅಣ್ಣನನ್ನು ಬಿಟ್ಟುಕೊಡದ ತಮ್ಮ, ತಮ್ಮನನ್ನೇ ಮಗ ಅನ್ನೋ ಅಣ್ಣ..! ಹೌದು ರೀ.. ನಾನು ನಮ್ಮಣ್ಣ.. ಅಪೂರ್ವ ಸಹೋದರರೇ, ಏನಿವಾಗ..? ಸಿಡಿದೆದ್ದ ಸಹೋದರ..!  ಅಷ್ಟಕ್ಕೂ ಒಡ ಹುಟ್ಟಿದವನೇ ಕನಕಪುರ ಬಂಡೆಯ ಅಸಲಿ ಶಕ್ತಿಯಾಗಿದ್ದು ಹೇಗೆ..? ಏನೀದು ಡಿಕೆ ಸಹೋದರರ ಜನ್ಮ ಜನ್ಮದ ಅನುಬಂಧ...?

ಡಿಕೆ ಸುರೇಶ್ ಅವ್ರಿಗೆ ರಾಜಕೀಯ ಮಹತ್ವಾಕಾಂಕ್ಷೆಯೇ ಇಲ್ವಾ..? ತನ್ನ ಹಿತಾಸಕ್ತಿಯನ್ನು ಬದಿಗೊತ್ತಿ ಅಣ್ಣನೇ ಸರ್ವಸ್ವ ಅಂತ ಹೇಳ್ತಿರೋದು ಯಾಕೆ..? ಅಣ್ಣ ಅಂದ್ರೆ ಈ ದೇವರು ಕೊಟ್ಟ ತಮ್ಮನಿಗೆ ಇಷ್ಟೊಂದು ಪ್ರೀತಿಯ ಅಸಲಿ ಗುಟ್ಟೇನು..? 

ರಾಜಕಾರಣ, ರಾಜಕೀಯ ಟೀಕೆ-ಟಿಪ್ಪಣಿಗಳು ಏನೇ ಇರ್ಲಿ... ಅಣ್ಣ-ತಮ್ಮಂದಿರು ಅಂತ ಬಂದ್ರೆ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವ್ರ ಬಾಂಧವ್ಯ ನಿಜಕ್ಕೂ ಅದ್ಭುತ.. ದೇಹ ಮಣ್ಣಿಗೆ, ಉಸಿರು ನಿನಗೆ ಅನ್ನೋ ತಮ್ಮ ಡಿಕೆ ಸುರೇಶ್.. ಹಾಗಾದ್ರೆ ಅವ್ರಿಗೆ ರಾಜಕೀಯ ಮಹತ್ವಾಕಾಂಕ್ಷೆಯೇ ಇಲ್ವಾ..? ತನ್ನ ಹಿತಾಸಕ್ತಿಯನ್ನು ಬದಿಗೊತ್ತಿ ಅಣ್ಣನೇ ಸರ್ವಸ್ವ ಅಂತ ಹೇಳ್ತಿರೋದು ಯಾಕೆ..? ಅಣ್ಣ ಅಂದ್ರೆ ಈ ದೇವರು ಕೊಟ್ಟ ತಮ್ಮನಿಗೆ ಇಷ್ಟೊಂದು ಪ್ರೀತಿಯ ಅಸಲಿ ಗುಟ್ಟೇನು..?

ಡಿಕೆ ಸುರೇಶ್ ನನ್ನ ತಮ್ಮನಲ್ಲ, ಮಗ.. ಇದು ಸಹೋದರನ ಬಗ್ಗೆ ಡಿಕೆ ಶಿವಕುಮಾರ್ ಆಡಿದ್ದ ಮಾತು.. ಅಷ್ಟಕ್ಕೂ ಅಪೂರ್ವ ಸಹೋದರರ ಪೈಕಿ ಡಿಕೆಶಿಗೆ ದೇವರು ಕೊಟ್ಟ ತಮ್ಮನ ಅಸಲಿ ಬಲ ಏನು..?  ಅಣ್ಣ-ತಮ್ಮಂದಿರು ದಾಯಾದಿಗಳಾಗೋ ಈ ಕಾಲದಲ್ಲಿ ಒಡ ಹುಟ್ಟಿದವರು ಹೇಗಿರ್ಬೇಕು ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಡಿಕೆ ಬ್ರದರ್ಸ್. ಅಣ್ಣನಿಗೆ ತಮ್ಮ, ತಮ್ಮನಿಗೆ ಅಣ್ಣ.. ಅಷ್ಟಕ್ಕೂ ಅಪೂರ್ವ ಸಹೋದರರ ಪೈಕಿ ಡಿಕೆಶಿಗೆ ದೇವರು ಕೊಟ್ಟ ಈ ತಮ್ಮನ ಅಸಲಿ ಬಲ ಇಲ್ಲಿದೆ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more