WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

Published : Oct 14, 2024, 01:02 PM IST

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಫಿಕ್ಸ್ ಆಗಿದ್ದು, ಡಿಕೆ ಶಿವಕುಮಾರ್ ಕೂಡ ಸ್ಪರ್ಧೆಯಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ನಡುವೆ ಸೈನಿಕ ಯೋಗೇಶ್ವರ್ ಅವರ ನಿಗೂಢ ನಡೆಗಳು ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆ.

ಚನ್ನಪಟ್ಟಣದಲ್ಲಿ ಶುರುವಾಗಿದೆ ರೋಚಕ ಪಗಡೆಯಾಟಯ. ಪಟ್ಟಣ ಗೆಲ್ಲಲು ದಳಪತಿಯ ರಣವ್ಯೂಹ, ತೋಟದ ಮನೆಯಲ್ಲೇ ದಳವಾಯಿಗಳಿಗೆ ಭರ್ಜರಿ ಬಾಡೂಟ ಮಾಡಿಸಲಾಗಿದೆ. ಕುಮಾರಸ್ವಾಮಿ ಪುತ್ರದಾಳ ಉರುಳಿಸಲು ವೇದಿಕೆ ಸಿದ್ಧ ಮಾಡಿಕೊಂಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ಪಟ್ಟಣದ ಅಖಾಡದಲ್ಲಿ ನಡೆಯುವ ಬೊಂಬೆಯಾಟದಲ್ಲಿ ಸೈನಿಕ ಯೋಗಿಯ ನಿಗೂಢ ಹೆಜ್ಜೆ, ಮತ್ತೆ ನಾನೇ ಅಭ್ಯರ್ಥಿ ಎಂದ ಕಾಂಗ್ರೆಸ್ ಸಾರಥಿ ಡಿಕೆ ಶಿವಕುಮಾರ್ ಅವರ ನಡೆಗಳು ಕೂಡ ಮಹತ್ವವಾಗಿವೆ. ಇದರ ನಡುವೆಯೇ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟಿದ್ದಾರೆ. ಹಾಗಾದರೆ, ಚನ್ನಪಟ್ಟಣದ ಉಪಚುನಾವಣೆ ರಣತಂತ್ರ ಏನೆಂದು ಇಲ್ಲಿ ನೋಡೋಣ ಬನ್ನಿ..

ಚನ್ನಪಟ್ಟಣ ಉಪಚುನಾವಣೆಯ ಮೇಲೆ ಇನ್ನಿಲ್ಲದ ಕುತೂಹಲ. ಕಾರಣ ದಳಪತಿಗಳು ಉರುಳಿಸ್ತಾ ಇರೋ ಒಂದೊಂದು ದಾಳ.ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಅಂತ ಹೇಳಲಾಗ್ತಿದೆ. ಅತ್ತ ಕಡೆ ಕಾಂಗ್ರೆಸ್'ನಿಂದ ನಾನೇ ಅಭ್ಯರ್ಥಿ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಎರಡೂ ಪಕ್ಷಗಳಿಂದ ಯಾರೇ ಅಭ್ಯರ್ಥಿಯಾಗಲಿ.., ಫಲಿತಾಂಶ ನಿಂತಿರೋದು ಸೈನಿಕನ ನಡೆಯ ಮೇಲೆ.. ಅಷ್ಟಕ್ಕೂ ಬೊಂಬೆನಾಡಿನ ರಣರಂಗದಲ್ಲಿ ಯೋಗೇಶ್ವರ್ ನಡೆಯೇ ಅಷ್ಟೊಂದು ನಿರ್ಣಾಯಕವಾಗಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more