WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

Published : Oct 14, 2024, 01:02 PM IST

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಫಿಕ್ಸ್ ಆಗಿದ್ದು, ಡಿಕೆ ಶಿವಕುಮಾರ್ ಕೂಡ ಸ್ಪರ್ಧೆಯಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ನಡುವೆ ಸೈನಿಕ ಯೋಗೇಶ್ವರ್ ಅವರ ನಿಗೂಢ ನಡೆಗಳು ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆ.

ಚನ್ನಪಟ್ಟಣದಲ್ಲಿ ಶುರುವಾಗಿದೆ ರೋಚಕ ಪಗಡೆಯಾಟಯ. ಪಟ್ಟಣ ಗೆಲ್ಲಲು ದಳಪತಿಯ ರಣವ್ಯೂಹ, ತೋಟದ ಮನೆಯಲ್ಲೇ ದಳವಾಯಿಗಳಿಗೆ ಭರ್ಜರಿ ಬಾಡೂಟ ಮಾಡಿಸಲಾಗಿದೆ. ಕುಮಾರಸ್ವಾಮಿ ಪುತ್ರದಾಳ ಉರುಳಿಸಲು ವೇದಿಕೆ ಸಿದ್ಧ ಮಾಡಿಕೊಂಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ಪಟ್ಟಣದ ಅಖಾಡದಲ್ಲಿ ನಡೆಯುವ ಬೊಂಬೆಯಾಟದಲ್ಲಿ ಸೈನಿಕ ಯೋಗಿಯ ನಿಗೂಢ ಹೆಜ್ಜೆ, ಮತ್ತೆ ನಾನೇ ಅಭ್ಯರ್ಥಿ ಎಂದ ಕಾಂಗ್ರೆಸ್ ಸಾರಥಿ ಡಿಕೆ ಶಿವಕುಮಾರ್ ಅವರ ನಡೆಗಳು ಕೂಡ ಮಹತ್ವವಾಗಿವೆ. ಇದರ ನಡುವೆಯೇ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟಿದ್ದಾರೆ. ಹಾಗಾದರೆ, ಚನ್ನಪಟ್ಟಣದ ಉಪಚುನಾವಣೆ ರಣತಂತ್ರ ಏನೆಂದು ಇಲ್ಲಿ ನೋಡೋಣ ಬನ್ನಿ..

ಚನ್ನಪಟ್ಟಣ ಉಪಚುನಾವಣೆಯ ಮೇಲೆ ಇನ್ನಿಲ್ಲದ ಕುತೂಹಲ. ಕಾರಣ ದಳಪತಿಗಳು ಉರುಳಿಸ್ತಾ ಇರೋ ಒಂದೊಂದು ದಾಳ.ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಅಂತ ಹೇಳಲಾಗ್ತಿದೆ. ಅತ್ತ ಕಡೆ ಕಾಂಗ್ರೆಸ್'ನಿಂದ ನಾನೇ ಅಭ್ಯರ್ಥಿ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಎರಡೂ ಪಕ್ಷಗಳಿಂದ ಯಾರೇ ಅಭ್ಯರ್ಥಿಯಾಗಲಿ.., ಫಲಿತಾಂಶ ನಿಂತಿರೋದು ಸೈನಿಕನ ನಡೆಯ ಮೇಲೆ.. ಅಷ್ಟಕ್ಕೂ ಬೊಂಬೆನಾಡಿನ ರಣರಂಗದಲ್ಲಿ ಯೋಗೇಶ್ವರ್ ನಡೆಯೇ ಅಷ್ಟೊಂದು ನಿರ್ಣಾಯಕವಾಗಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more