WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

Published : Oct 14, 2024, 01:02 PM IST

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಫಿಕ್ಸ್ ಆಗಿದ್ದು, ಡಿಕೆ ಶಿವಕುಮಾರ್ ಕೂಡ ಸ್ಪರ್ಧೆಯಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ನಡುವೆ ಸೈನಿಕ ಯೋಗೇಶ್ವರ್ ಅವರ ನಿಗೂಢ ನಡೆಗಳು ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆ.

ಚನ್ನಪಟ್ಟಣದಲ್ಲಿ ಶುರುವಾಗಿದೆ ರೋಚಕ ಪಗಡೆಯಾಟಯ. ಪಟ್ಟಣ ಗೆಲ್ಲಲು ದಳಪತಿಯ ರಣವ್ಯೂಹ, ತೋಟದ ಮನೆಯಲ್ಲೇ ದಳವಾಯಿಗಳಿಗೆ ಭರ್ಜರಿ ಬಾಡೂಟ ಮಾಡಿಸಲಾಗಿದೆ. ಕುಮಾರಸ್ವಾಮಿ ಪುತ್ರದಾಳ ಉರುಳಿಸಲು ವೇದಿಕೆ ಸಿದ್ಧ ಮಾಡಿಕೊಂಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ಪಟ್ಟಣದ ಅಖಾಡದಲ್ಲಿ ನಡೆಯುವ ಬೊಂಬೆಯಾಟದಲ್ಲಿ ಸೈನಿಕ ಯೋಗಿಯ ನಿಗೂಢ ಹೆಜ್ಜೆ, ಮತ್ತೆ ನಾನೇ ಅಭ್ಯರ್ಥಿ ಎಂದ ಕಾಂಗ್ರೆಸ್ ಸಾರಥಿ ಡಿಕೆ ಶಿವಕುಮಾರ್ ಅವರ ನಡೆಗಳು ಕೂಡ ಮಹತ್ವವಾಗಿವೆ. ಇದರ ನಡುವೆಯೇ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟಿದ್ದಾರೆ. ಹಾಗಾದರೆ, ಚನ್ನಪಟ್ಟಣದ ಉಪಚುನಾವಣೆ ರಣತಂತ್ರ ಏನೆಂದು ಇಲ್ಲಿ ನೋಡೋಣ ಬನ್ನಿ..

ಚನ್ನಪಟ್ಟಣ ಉಪಚುನಾವಣೆಯ ಮೇಲೆ ಇನ್ನಿಲ್ಲದ ಕುತೂಹಲ. ಕಾರಣ ದಳಪತಿಗಳು ಉರುಳಿಸ್ತಾ ಇರೋ ಒಂದೊಂದು ದಾಳ.ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್ ಅಂತ ಹೇಳಲಾಗ್ತಿದೆ. ಅತ್ತ ಕಡೆ ಕಾಂಗ್ರೆಸ್'ನಿಂದ ನಾನೇ ಅಭ್ಯರ್ಥಿ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಎರಡೂ ಪಕ್ಷಗಳಿಂದ ಯಾರೇ ಅಭ್ಯರ್ಥಿಯಾಗಲಿ.., ಫಲಿತಾಂಶ ನಿಂತಿರೋದು ಸೈನಿಕನ ನಡೆಯ ಮೇಲೆ.. ಅಷ್ಟಕ್ಕೂ ಬೊಂಬೆನಾಡಿನ ರಣರಂಗದಲ್ಲಿ ಯೋಗೇಶ್ವರ್ ನಡೆಯೇ ಅಷ್ಟೊಂದು ನಿರ್ಣಾಯಕವಾಗಿದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more