OBC ವಿರಾಟ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಕ್‌ಪ್ರಹಾರ

OBC ವಿರಾಟ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಕ್‌ಪ್ರಹಾರ

Published : Oct 30, 2022, 06:28 PM IST

ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. 

ಕಲಬುರಗಿಯಲ್ಲಿ ಭಾನುವಾರ ನಡೆದ ಓಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಕ್‌ ಪ್ರಹಾರ ನಡೆಸಿದ್ದಾರೆ. ಜನರ ಜೋಶ್‌ ನೋಡಿದರೆ 2023ರಲ್ಲಿ ಬಿಜೆಪಿ ಬಾವುಟ ಹಾರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಓಬಿಸಿ ಸಮಾವೇಶದಲ್ಲಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಎಲ್ಲರನ್ನೂ ಎಲ್ಲ ಕಾಲದಲ್ಲೂ ಮೋಸ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಕುರುಬರಿಗೆ ಸಚಿವ ಸ್ಥಾನ ಕೂಡ ಸಿಗಲಿಲ್ಲ. ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more