OBC ವಿರಾಟ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಕ್‌ಪ್ರಹಾರ

OBC ವಿರಾಟ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಕ್‌ಪ್ರಹಾರ

Published : Oct 30, 2022, 06:28 PM IST

ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. 

ಕಲಬುರಗಿಯಲ್ಲಿ ಭಾನುವಾರ ನಡೆದ ಓಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಕ್‌ ಪ್ರಹಾರ ನಡೆಸಿದ್ದಾರೆ. ಜನರ ಜೋಶ್‌ ನೋಡಿದರೆ 2023ರಲ್ಲಿ ಬಿಜೆಪಿ ಬಾವುಟ ಹಾರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಓಬಿಸಿ ಸಮಾವೇಶದಲ್ಲಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಎಲ್ಲರನ್ನೂ ಎಲ್ಲ ಕಾಲದಲ್ಲೂ ಮೋಸ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಕುರುಬರಿಗೆ ಸಚಿವ ಸ್ಥಾನ ಕೂಡ ಸಿಗಲಿಲ್ಲ. ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more