Election Result Effect: ಸದ್ಯದಲ್ಲೇ ಬೊಮ್ಮಾಯಿ ಸಂಪುಟಕ್ಕೆ ಮೇಜರ್‌ ಸರ್ಜರಿ: ಯಾರಿಗೆಲ್ಲ ಕೊಕ್‌?

Election Result Effect: ಸದ್ಯದಲ್ಲೇ ಬೊಮ್ಮಾಯಿ ಸಂಪುಟಕ್ಕೆ ಮೇಜರ್‌ ಸರ್ಜರಿ: ಯಾರಿಗೆಲ್ಲ ಕೊಕ್‌?

Published : Mar 11, 2022, 11:36 AM ISTUpdated : Mar 11, 2022, 11:40 AM IST

*   ಸಂಪುಟ ಸರ್ಜರಿಗೆ ಚಾಲನೆ ನೀಡ್ತಾರಾ ಸಿಎಂ ಬೊಮ್ಮಾಯಿ
*   ಎರಡು ಬಾರಿ ಮಂತ್ರಿಯಾದವರಿಗೆ ಕೊಕ್‌ 
*   ಹೊಸ ಮುಖಗಳಿಗೆ ಅವಕಾಶ ನೀಡಲು ಸಂಘ ಪರಿವಾರ ಸೂಚನೆ
 

ಬೆಂಗಳೂರು(ಮಾ.11): ಪಂಚ ರಾಜ್ಯಗಳ ಬಿಜೆಪಿಗೆ ನಿರೀಕ್ಷೆಗೂ ಮೀರಿ ಯಶಸ್ಸು ಸಿಕ್ಕಿದೆ.  ಹೀಗಾಗಿ ರಾಜ್ಯದಲ್ಲಿ ಸಂಪುಟ ಸರ್ಜರಿ ಬಗ್ಗೆ ಟಾಕ್‌ ಶುರುವಾಗಿದೆ. ಗುಜರಾತ್‌ ಹಾಗೂ ಉತ್ತರಾಖಂಡ್‌ ರಾಜ್ಯಗಳ ಪ್ರಯೋಗವನ್ನ ಕರ್ನಾಟಕದಲ್ಲೂ ಪ್ರಯೋಗ ಮಾಡೋ ಬಗ್ಗೆ ಇದೀಗ ಚರ್ಚೆಯಾಗುತ್ತಿದೆ. ಮತ ತಂದುಕೊಡುವ ಮುಖಗಳಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ. ಸಂಪುಟದಲ್ಲಿರುವ ಹಿರಿಯ ಸಚಿವರಿಗೆ ಕೊಕ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎರಡು ಬಾರಿ ಮಂತ್ರಿಯಾದವರಿಗೆ ಕೊಕ್‌ ಕೊಡುವ ಸಾಧ್ಯತೆ ಇದೆ. ಜಾತಿ, ಪ್ರಾದೇಶಿಕ ವರ್ಚಸ್ಸು ಇರುವ ಮುಖಗಳಿಗೆ ಮಣೆ ಹಾಕಲಾಗುತ್ತಿದೆ. ಹೊಸ ಮುಖಗಳಿಗೆ ಅವಕಾಶ ನೀಡಲು ಸಂಘ ಪರಿವಾರ ಸೂಚನೆ ಕೊಟ್ಟಿದೆ. ಹೀಗಾಗಿ ಈ ತಿಂಗಳಂತ್ಯಕ್ಕೆ ಸಂಪುಟ ಸರ್ಜರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಜನರಿಗೆ ಮೋದಿ ಬಗ್ಗೆ ವಿಶ್ವಾಸ, ಅಭಿವೃದ್ಧಿ ಕಾರ್ಯ, ಉತ್ತರಾಖಂಡ್‌ನಲ್ಲಿ ಗೆದ್ದೆವು: ಪ್ರಹ್ಲಾದ್ ಜೋಶಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more