ಬೊಮ್ಮಾಯಿ ಸಂಪುಟಕ್ಕೆ 6 ಇನ್, 7 ಔಟ್, 29 ಜಾಕ್‌ಪಾಟ್..!

ಬೊಮ್ಮಾಯಿ ಸಂಪುಟಕ್ಕೆ 6 ಇನ್, 7 ಔಟ್, 29 ಜಾಕ್‌ಪಾಟ್..!

Published : Aug 05, 2021, 09:02 AM IST

ಬೊಮ್ಮಾಯಿ ಸಂಪುಟಕ್ಕೆ 29 ಸಚಿವರು ಸೇರ್ಪಡೆಯಾಗಿದ್ದಾರೆ. ಬಿಎಸ್‌ವೈ ಸಂಪುಟದ 7 ಮಂದಿಗೆ ಕೊಕ್ ಕೊಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ವರಿಷ್ಠರು, ರಾಜ್ಯ ಘಟಕ, ಸಂಘ, ಬಿಎಸ್‌ವೈ ಆಶಯಗಳನ್ನು ಸಮತೋಲನ ಮಾಡಲಾಗಿದೆ. 
 

ಬೆಂಗಳೂರು (ಆ. 05): ಬೊಮ್ಮಾಯಿ ಸಂಪುಟಕ್ಕೆ 29 ಸಚಿವರು ಸೇರ್ಪಡೆಯಾಗಿದ್ದಾರೆ. ಬಿಎಸ್‌ವೈ ಸಂಪುಟದ 7 ಮಂದಿಗೆ ಕೊಕ್ ಕೊಡಲಾಗಿದೆ. 6 ಹೊಸಬರಿಗೆ ಅವಕಾಶ ನೀಡಲಾಗಿದೆ. ವರಿಷ್ಠರು, ರಾಜ್ಯ ಘಟಕ, ಸಂಘ, ಬಿಎಸ್‌ವೈ ಆಶಯಗಳನ್ನು ಸಮತೋಲನ ಮಾಡಲಾಗಿದೆ. 

ಸಂಪುಟಕ್ಕೆ ಸೇರಿರುವ ಸಚಿವರ ಪೈಕಿ ಎಂಟು ಮಂದಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಕ್ಕಲಿಗರು ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ತಲಾ ಏಳು ಸಚಿವ ಸ್ಥಾನ, ಮೂವರು ದಲಿತರು, ಇಬ್ಬರು ಬ್ರಾಹ್ಮಣರು, ಪರಿಶಿಷ್ಟಪಂಗಡ ಹಾಗೂ ರೆಡ್ಡಿ ಜನಾಂಗಕ್ಕೆ ತಲಾ ಒಂದು ಸಚಿವ ಸ್ಥಾನ ನೀಡಲಾಗಿದೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?