ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

Published : Jul 20, 2021, 09:41 AM IST

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬೆಂಗಳೂರು(ಜು.20): ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬದಲಾವಣೆ ಬಗ್ಗೆ ಕಳೆದ ಎರಡು ದಿನಗಳಿಂದ ತೀವ್ರ ವದಂತಿಗಳು ಕೇಳಿಬರುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಈ ನಡುವೆ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಮಠಾಧೀಶರು ಬಹಿರಂಗವಾಗಿ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲುತ್ತಿದ್ದಾರೆ.

ಜು.26 ಕೇಸರಿ ಮನೆಯಲ್ಲಿ ಕಂಪನ : ಬಿಜೆಪಿ ನಾಯಕರಿಗೆ ಲಿಂಗಾಯತರ ಎಚ್ಚರಿಕೆ !

ಹೀಗಾಗಿ, ಈ ಬಿಕ್ಕಟ್ಟನ್ನು ಯಾವುದೇ ರೀತಿಯಲ್ಲಿ ಪಕ್ಷಕ್ಕೆ ಧಕ್ಕೆಯಾಗದಂತೆ ಮುಗಿಸಲು ಪಕ್ಷದ ವರಿಷ್ಠರು ಹಾಗೂ ಸಂಘ ಪರಿವಾರದ ಮುಖಂಡರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!