ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

Published : Jul 20, 2021, 09:41 AM IST

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬೆಂಗಳೂರು(ಜು.20): ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬದಲಾವಣೆ ಬಗ್ಗೆ ಕಳೆದ ಎರಡು ದಿನಗಳಿಂದ ತೀವ್ರ ವದಂತಿಗಳು ಕೇಳಿಬರುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಈ ನಡುವೆ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಮಠಾಧೀಶರು ಬಹಿರಂಗವಾಗಿ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲುತ್ತಿದ್ದಾರೆ.

ಜು.26 ಕೇಸರಿ ಮನೆಯಲ್ಲಿ ಕಂಪನ : ಬಿಜೆಪಿ ನಾಯಕರಿಗೆ ಲಿಂಗಾಯತರ ಎಚ್ಚರಿಕೆ !

ಹೀಗಾಗಿ, ಈ ಬಿಕ್ಕಟ್ಟನ್ನು ಯಾವುದೇ ರೀತಿಯಲ್ಲಿ ಪಕ್ಷಕ್ಕೆ ಧಕ್ಕೆಯಾಗದಂತೆ ಮುಗಿಸಲು ಪಕ್ಷದ ವರಿಷ್ಠರು ಹಾಗೂ ಸಂಘ ಪರಿವಾರದ ಮುಖಂಡರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ