ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

Published : Jul 20, 2021, 09:41 AM IST

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬೆಂಗಳೂರು(ಜು.20): ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ. 

ಬದಲಾವಣೆ ಬಗ್ಗೆ ಕಳೆದ ಎರಡು ದಿನಗಳಿಂದ ತೀವ್ರ ವದಂತಿಗಳು ಕೇಳಿಬರುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಈ ನಡುವೆ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಮಠಾಧೀಶರು ಬಹಿರಂಗವಾಗಿ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲುತ್ತಿದ್ದಾರೆ.

ಜು.26 ಕೇಸರಿ ಮನೆಯಲ್ಲಿ ಕಂಪನ : ಬಿಜೆಪಿ ನಾಯಕರಿಗೆ ಲಿಂಗಾಯತರ ಎಚ್ಚರಿಕೆ !

ಹೀಗಾಗಿ, ಈ ಬಿಕ್ಕಟ್ಟನ್ನು ಯಾವುದೇ ರೀತಿಯಲ್ಲಿ ಪಕ್ಷಕ್ಕೆ ಧಕ್ಕೆಯಾಗದಂತೆ ಮುಗಿಸಲು ಪಕ್ಷದ ವರಿಷ್ಠರು ಹಾಗೂ ಸಂಘ ಪರಿವಾರದ ಮುಖಂಡರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!