ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!

ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!

Published : Nov 27, 2025, 06:21 PM IST

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. ಅರ್ಧ ಅವಧಿಯ ಅಧಿಕಾರ ಹಂಚಿಕೆ ಒಪ್ಪಂದದ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಬೆಂಗಳೂರು (ನ.27): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. 'ಅರ್ಧ ಅವಧಿ' ಅಧಿಕಾರದ ವದಂತಿಗಳು ಇನ್ನು ಕೇವಲ ಊಹಾಪೋಹಗಳಾಗಿ ಉಳಿದಿಲ್ಲ ಎಂಬಂತೆ ಪರಿಸ್ಥಿತಿ ಬದಲಾಗಿದೆ.

ನಮ್ಮಪ್ಪನೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಸೂತ್ರವೇ ಇಲ್ಲದಿರುವಾಗ ಬದಲಾವಣೆ ಚರ್ಚೆ ಅನಗತ್ಯ; ಯತೀಂದ್ರ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನದಲ್ಲಿ ಅಚಲ ವಿಶ್ವಾಸದಲ್ಲಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಪಟ್ಟಕ್ಕೇರುವ ಪ್ರಬಲ ಸಂಕಲ್ಪವನ್ನು ಹೊತ್ತುಕೊಂಡು ದೆಹಲಿಯಲ್ಲಿ ಹೈಕಮಾಂಡ್‌ನ ತೀರ್ಪನ್ನು ನಿರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು (ನ.27) ನಡೆಯಲಿರುವ ಮಹತ್ವದ ಸಭೆಯಲ್ಲಿ ಕರ್ನಾಟಕದ ಈ ಸಿಂಹಾಸನ ಸಂಘರ್ಷದ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಡಿ.ಕೆ. ಸಹೋದರರು ಹೈಕಮಾಂಡ್‌ಗೆ ನಿರ್ಧಾರ ಕೈಗೊಳ್ಳಲು ಒಂದು ವಾರದ ಡೆಡ್‌ಲೈನ್‌ ನೀಡಿದ್ದಾರೆ ಎಂಬ ಮಾತುಗಳು ಹಸ್ತಪಾಳಯದಲ್ಲಿ ಕೇಳಿಬರುತ್ತಿವೆ. ಕಳೆದ ವಿಧಾನಸಭಾ ಚುನಾವಣೆಯ ನಂತರ, ಸಿದ್ದರಾಮಯ್ಯ ಅವರು ಎರಡೂವರೆ ವರ್ಷಗಳ ನಂತರ ಅಧಿಕಾರವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟುಕೊಡುತ್ತಾರೆ ಎಂಬ ಮಾತುಗಳು ಬಲವಾಗಿದ್ದವು. ಈಗ ಆ ಅವಧಿ ಮುಕ್ತಾಯಗೊಂಡಿದೆ.

 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more