ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!

ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!

Published : Nov 27, 2025, 06:21 PM IST

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. ಅರ್ಧ ಅವಧಿಯ ಅಧಿಕಾರ ಹಂಚಿಕೆ ಒಪ್ಪಂದದ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಬೆಂಗಳೂರು (ನ.27): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. 'ಅರ್ಧ ಅವಧಿ' ಅಧಿಕಾರದ ವದಂತಿಗಳು ಇನ್ನು ಕೇವಲ ಊಹಾಪೋಹಗಳಾಗಿ ಉಳಿದಿಲ್ಲ ಎಂಬಂತೆ ಪರಿಸ್ಥಿತಿ ಬದಲಾಗಿದೆ.

ನಮ್ಮಪ್ಪನೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಸೂತ್ರವೇ ಇಲ್ಲದಿರುವಾಗ ಬದಲಾವಣೆ ಚರ್ಚೆ ಅನಗತ್ಯ; ಯತೀಂದ್ರ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನದಲ್ಲಿ ಅಚಲ ವಿಶ್ವಾಸದಲ್ಲಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಪಟ್ಟಕ್ಕೇರುವ ಪ್ರಬಲ ಸಂಕಲ್ಪವನ್ನು ಹೊತ್ತುಕೊಂಡು ದೆಹಲಿಯಲ್ಲಿ ಹೈಕಮಾಂಡ್‌ನ ತೀರ್ಪನ್ನು ನಿರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು (ನ.27) ನಡೆಯಲಿರುವ ಮಹತ್ವದ ಸಭೆಯಲ್ಲಿ ಕರ್ನಾಟಕದ ಈ ಸಿಂಹಾಸನ ಸಂಘರ್ಷದ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಡಿ.ಕೆ. ಸಹೋದರರು ಹೈಕಮಾಂಡ್‌ಗೆ ನಿರ್ಧಾರ ಕೈಗೊಳ್ಳಲು ಒಂದು ವಾರದ ಡೆಡ್‌ಲೈನ್‌ ನೀಡಿದ್ದಾರೆ ಎಂಬ ಮಾತುಗಳು ಹಸ್ತಪಾಳಯದಲ್ಲಿ ಕೇಳಿಬರುತ್ತಿವೆ. ಕಳೆದ ವಿಧಾನಸಭಾ ಚುನಾವಣೆಯ ನಂತರ, ಸಿದ್ದರಾಮಯ್ಯ ಅವರು ಎರಡೂವರೆ ವರ್ಷಗಳ ನಂತರ ಅಧಿಕಾರವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟುಕೊಡುತ್ತಾರೆ ಎಂಬ ಮಾತುಗಳು ಬಲವಾಗಿದ್ದವು. ಈಗ ಆ ಅವಧಿ ಮುಕ್ತಾಯಗೊಂಡಿದೆ.

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more