Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Published : Jan 18, 2025, 08:07 PM IST

ಸಿದ್ದರಾಮಯ್ಯನವರ ಮುಂದೆ 45 ವರ್ಷಗಳಿಂದ ಭೇದಿಸಲಾಗದ ಏಳು ಸುತ್ತಿನ ಕೋಟೆ ಇದೆ. ದೇವರಾಜ ಅರಸು ಕಟ್ಟಿದ ಈ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್‌ನ ಬೆಂಬಲ ಬೇಕಿದೆ.

ಬೆಂಗಳೂರು (ಜ.18): ಏಳು ಸುತ್ತಿನ ಕೋಟೆ.. ಸಮರವೀರ ಸಿದ್ದರಾಮಯ್ಯನವರ ಮುಂದೆ ಅದೊಂದು ಏಳು ಸುತ್ತಿನ ಕೋಟೆ.. 45 ವರ್ಷಗಳ ಹಿಂದೆ ಎದ್ದು ನಿಂತಿದ್ದ ಆ ಕೋಟೆಯನ್ನು ಭೇದಿಸೋದಿರ್ಲಿ, ಇಲ್ಲಿವರೆಗೆ ಟಚ್ ಮಾಡೋದಕ್ಕೂ ಸಾಧ್ಯವಾಗಿಲ್ಲ. 

ಆ ಕೋಟೆಯ ಶಕ್ತಿಯ ಅತಿರಥ ಮಹಾರಥಿಗಳೇ ಮುಂದೆ ಕೈ ಚೆಲ್ಲಿ ಕೂತಿರೋ ಹೊತ್ತಲ್ಲಿ ಕೋಟೆ ಬಾಗಿಲಲ್ಲಿ ಬಂದು ನಿಂತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.. ಹಾಗಾದ್ರೆ ಯಾರ ಕೈಯಲ್ಲೂ ಸಾಧ್ಯವಾಗದ್ದನ್ನು ಸಿದ್ದರಾಮಯ್ಯ ಸಾಧಿಸ್ತಾರಾ..? ಅಷ್ಟಕ್ಕೂ ಏನದು ಏಳು ಸುತ್ತಿನ ಕೋಟೆ ರಹಸ್ಯ..? 

 

Breaking: ಮುಡಾ ಕೇಸ್‌, ಇಡಿಯಿಂದ 300 ಕೋಟಿಗೂ ಅಧಿಕ ಮೌಲ್ಯದ 142 ಸ್ಥಿರಾಸ್ತಿಗಳ ಮುಟ್ಟುಗೋಲು!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರೋದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಟ್ಟಿರೋ ಏಳು ಸುತ್ತಿನ ಕೋಟೆ. ಆ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯಗೆ ಬೇಕಿರೋದು ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ. 

 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more