Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Published : Jan 18, 2025, 08:07 PM IST

ಸಿದ್ದರಾಮಯ್ಯನವರ ಮುಂದೆ 45 ವರ್ಷಗಳಿಂದ ಭೇದಿಸಲಾಗದ ಏಳು ಸುತ್ತಿನ ಕೋಟೆ ಇದೆ. ದೇವರಾಜ ಅರಸು ಕಟ್ಟಿದ ಈ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್‌ನ ಬೆಂಬಲ ಬೇಕಿದೆ.

ಬೆಂಗಳೂರು (ಜ.18): ಏಳು ಸುತ್ತಿನ ಕೋಟೆ.. ಸಮರವೀರ ಸಿದ್ದರಾಮಯ್ಯನವರ ಮುಂದೆ ಅದೊಂದು ಏಳು ಸುತ್ತಿನ ಕೋಟೆ.. 45 ವರ್ಷಗಳ ಹಿಂದೆ ಎದ್ದು ನಿಂತಿದ್ದ ಆ ಕೋಟೆಯನ್ನು ಭೇದಿಸೋದಿರ್ಲಿ, ಇಲ್ಲಿವರೆಗೆ ಟಚ್ ಮಾಡೋದಕ್ಕೂ ಸಾಧ್ಯವಾಗಿಲ್ಲ. 

ಆ ಕೋಟೆಯ ಶಕ್ತಿಯ ಅತಿರಥ ಮಹಾರಥಿಗಳೇ ಮುಂದೆ ಕೈ ಚೆಲ್ಲಿ ಕೂತಿರೋ ಹೊತ್ತಲ್ಲಿ ಕೋಟೆ ಬಾಗಿಲಲ್ಲಿ ಬಂದು ನಿಂತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.. ಹಾಗಾದ್ರೆ ಯಾರ ಕೈಯಲ್ಲೂ ಸಾಧ್ಯವಾಗದ್ದನ್ನು ಸಿದ್ದರಾಮಯ್ಯ ಸಾಧಿಸ್ತಾರಾ..? ಅಷ್ಟಕ್ಕೂ ಏನದು ಏಳು ಸುತ್ತಿನ ಕೋಟೆ ರಹಸ್ಯ..? 

 

Breaking: ಮುಡಾ ಕೇಸ್‌, ಇಡಿಯಿಂದ 300 ಕೋಟಿಗೂ ಅಧಿಕ ಮೌಲ್ಯದ 142 ಸ್ಥಿರಾಸ್ತಿಗಳ ಮುಟ್ಟುಗೋಲು!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರೋದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಟ್ಟಿರೋ ಏಳು ಸುತ್ತಿನ ಕೋಟೆ. ಆ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯಗೆ ಬೇಕಿರೋದು ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ. 

 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more