Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Published : Jan 18, 2025, 08:07 PM IST

ಸಿದ್ದರಾಮಯ್ಯನವರ ಮುಂದೆ 45 ವರ್ಷಗಳಿಂದ ಭೇದಿಸಲಾಗದ ಏಳು ಸುತ್ತಿನ ಕೋಟೆ ಇದೆ. ದೇವರಾಜ ಅರಸು ಕಟ್ಟಿದ ಈ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್‌ನ ಬೆಂಬಲ ಬೇಕಿದೆ.

ಬೆಂಗಳೂರು (ಜ.18): ಏಳು ಸುತ್ತಿನ ಕೋಟೆ.. ಸಮರವೀರ ಸಿದ್ದರಾಮಯ್ಯನವರ ಮುಂದೆ ಅದೊಂದು ಏಳು ಸುತ್ತಿನ ಕೋಟೆ.. 45 ವರ್ಷಗಳ ಹಿಂದೆ ಎದ್ದು ನಿಂತಿದ್ದ ಆ ಕೋಟೆಯನ್ನು ಭೇದಿಸೋದಿರ್ಲಿ, ಇಲ್ಲಿವರೆಗೆ ಟಚ್ ಮಾಡೋದಕ್ಕೂ ಸಾಧ್ಯವಾಗಿಲ್ಲ. 

ಆ ಕೋಟೆಯ ಶಕ್ತಿಯ ಅತಿರಥ ಮಹಾರಥಿಗಳೇ ಮುಂದೆ ಕೈ ಚೆಲ್ಲಿ ಕೂತಿರೋ ಹೊತ್ತಲ್ಲಿ ಕೋಟೆ ಬಾಗಿಲಲ್ಲಿ ಬಂದು ನಿಂತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.. ಹಾಗಾದ್ರೆ ಯಾರ ಕೈಯಲ್ಲೂ ಸಾಧ್ಯವಾಗದ್ದನ್ನು ಸಿದ್ದರಾಮಯ್ಯ ಸಾಧಿಸ್ತಾರಾ..? ಅಷ್ಟಕ್ಕೂ ಏನದು ಏಳು ಸುತ್ತಿನ ಕೋಟೆ ರಹಸ್ಯ..? 

 

Breaking: ಮುಡಾ ಕೇಸ್‌, ಇಡಿಯಿಂದ 300 ಕೋಟಿಗೂ ಅಧಿಕ ಮೌಲ್ಯದ 142 ಸ್ಥಿರಾಸ್ತಿಗಳ ಮುಟ್ಟುಗೋಲು!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರೋದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಟ್ಟಿರೋ ಏಳು ಸುತ್ತಿನ ಕೋಟೆ. ಆ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯಗೆ ಬೇಕಿರೋದು ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ. 

 

 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more