Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Published : Jan 18, 2025, 08:07 PM IST

ಸಿದ್ದರಾಮಯ್ಯನವರ ಮುಂದೆ 45 ವರ್ಷಗಳಿಂದ ಭೇದಿಸಲಾಗದ ಏಳು ಸುತ್ತಿನ ಕೋಟೆ ಇದೆ. ದೇವರಾಜ ಅರಸು ಕಟ್ಟಿದ ಈ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್‌ನ ಬೆಂಬಲ ಬೇಕಿದೆ.

ಬೆಂಗಳೂರು (ಜ.18): ಏಳು ಸುತ್ತಿನ ಕೋಟೆ.. ಸಮರವೀರ ಸಿದ್ದರಾಮಯ್ಯನವರ ಮುಂದೆ ಅದೊಂದು ಏಳು ಸುತ್ತಿನ ಕೋಟೆ.. 45 ವರ್ಷಗಳ ಹಿಂದೆ ಎದ್ದು ನಿಂತಿದ್ದ ಆ ಕೋಟೆಯನ್ನು ಭೇದಿಸೋದಿರ್ಲಿ, ಇಲ್ಲಿವರೆಗೆ ಟಚ್ ಮಾಡೋದಕ್ಕೂ ಸಾಧ್ಯವಾಗಿಲ್ಲ. 

ಆ ಕೋಟೆಯ ಶಕ್ತಿಯ ಅತಿರಥ ಮಹಾರಥಿಗಳೇ ಮುಂದೆ ಕೈ ಚೆಲ್ಲಿ ಕೂತಿರೋ ಹೊತ್ತಲ್ಲಿ ಕೋಟೆ ಬಾಗಿಲಲ್ಲಿ ಬಂದು ನಿಂತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.. ಹಾಗಾದ್ರೆ ಯಾರ ಕೈಯಲ್ಲೂ ಸಾಧ್ಯವಾಗದ್ದನ್ನು ಸಿದ್ದರಾಮಯ್ಯ ಸಾಧಿಸ್ತಾರಾ..? ಅಷ್ಟಕ್ಕೂ ಏನದು ಏಳು ಸುತ್ತಿನ ಕೋಟೆ ರಹಸ್ಯ..? 

 

Breaking: ಮುಡಾ ಕೇಸ್‌, ಇಡಿಯಿಂದ 300 ಕೋಟಿಗೂ ಅಧಿಕ ಮೌಲ್ಯದ 142 ಸ್ಥಿರಾಸ್ತಿಗಳ ಮುಟ್ಟುಗೋಲು!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರೋದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಟ್ಟಿರೋ ಏಳು ಸುತ್ತಿನ ಕೋಟೆ. ಆ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯಗೆ ಬೇಕಿರೋದು ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ. 

 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more