Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Published : Jan 18, 2025, 08:07 PM IST

ಸಿದ್ದರಾಮಯ್ಯನವರ ಮುಂದೆ 45 ವರ್ಷಗಳಿಂದ ಭೇದಿಸಲಾಗದ ಏಳು ಸುತ್ತಿನ ಕೋಟೆ ಇದೆ. ದೇವರಾಜ ಅರಸು ಕಟ್ಟಿದ ಈ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್‌ನ ಬೆಂಬಲ ಬೇಕಿದೆ.

ಬೆಂಗಳೂರು (ಜ.18): ಏಳು ಸುತ್ತಿನ ಕೋಟೆ.. ಸಮರವೀರ ಸಿದ್ದರಾಮಯ್ಯನವರ ಮುಂದೆ ಅದೊಂದು ಏಳು ಸುತ್ತಿನ ಕೋಟೆ.. 45 ವರ್ಷಗಳ ಹಿಂದೆ ಎದ್ದು ನಿಂತಿದ್ದ ಆ ಕೋಟೆಯನ್ನು ಭೇದಿಸೋದಿರ್ಲಿ, ಇಲ್ಲಿವರೆಗೆ ಟಚ್ ಮಾಡೋದಕ್ಕೂ ಸಾಧ್ಯವಾಗಿಲ್ಲ. 

ಆ ಕೋಟೆಯ ಶಕ್ತಿಯ ಅತಿರಥ ಮಹಾರಥಿಗಳೇ ಮುಂದೆ ಕೈ ಚೆಲ್ಲಿ ಕೂತಿರೋ ಹೊತ್ತಲ್ಲಿ ಕೋಟೆ ಬಾಗಿಲಲ್ಲಿ ಬಂದು ನಿಂತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.. ಹಾಗಾದ್ರೆ ಯಾರ ಕೈಯಲ್ಲೂ ಸಾಧ್ಯವಾಗದ್ದನ್ನು ಸಿದ್ದರಾಮಯ್ಯ ಸಾಧಿಸ್ತಾರಾ..? ಅಷ್ಟಕ್ಕೂ ಏನದು ಏಳು ಸುತ್ತಿನ ಕೋಟೆ ರಹಸ್ಯ..? 

 

Breaking: ಮುಡಾ ಕೇಸ್‌, ಇಡಿಯಿಂದ 300 ಕೋಟಿಗೂ ಅಧಿಕ ಮೌಲ್ಯದ 142 ಸ್ಥಿರಾಸ್ತಿಗಳ ಮುಟ್ಟುಗೋಲು!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರೋದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಟ್ಟಿರೋ ಏಳು ಸುತ್ತಿನ ಕೋಟೆ. ಆ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯಗೆ ಬೇಕಿರೋದು ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ. 

 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more