Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Suvarna Special: 7 ರಹಸ್ಯ,7 ಗುಟ್ಟು, ಜಿದ್ದಿನ ಜಲ್ಲಿಕಟ್ಟು, ಏನಿದು ಸೀಕ್ರೆಟ್ಟು?

Published : Jan 18, 2025, 08:07 PM IST

ಸಿದ್ದರಾಮಯ್ಯನವರ ಮುಂದೆ 45 ವರ್ಷಗಳಿಂದ ಭೇದಿಸಲಾಗದ ಏಳು ಸುತ್ತಿನ ಕೋಟೆ ಇದೆ. ದೇವರಾಜ ಅರಸು ಕಟ್ಟಿದ ಈ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್‌ನ ಬೆಂಬಲ ಬೇಕಿದೆ.

ಬೆಂಗಳೂರು (ಜ.18): ಏಳು ಸುತ್ತಿನ ಕೋಟೆ.. ಸಮರವೀರ ಸಿದ್ದರಾಮಯ್ಯನವರ ಮುಂದೆ ಅದೊಂದು ಏಳು ಸುತ್ತಿನ ಕೋಟೆ.. 45 ವರ್ಷಗಳ ಹಿಂದೆ ಎದ್ದು ನಿಂತಿದ್ದ ಆ ಕೋಟೆಯನ್ನು ಭೇದಿಸೋದಿರ್ಲಿ, ಇಲ್ಲಿವರೆಗೆ ಟಚ್ ಮಾಡೋದಕ್ಕೂ ಸಾಧ್ಯವಾಗಿಲ್ಲ. 

ಆ ಕೋಟೆಯ ಶಕ್ತಿಯ ಅತಿರಥ ಮಹಾರಥಿಗಳೇ ಮುಂದೆ ಕೈ ಚೆಲ್ಲಿ ಕೂತಿರೋ ಹೊತ್ತಲ್ಲಿ ಕೋಟೆ ಬಾಗಿಲಲ್ಲಿ ಬಂದು ನಿಂತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.. ಹಾಗಾದ್ರೆ ಯಾರ ಕೈಯಲ್ಲೂ ಸಾಧ್ಯವಾಗದ್ದನ್ನು ಸಿದ್ದರಾಮಯ್ಯ ಸಾಧಿಸ್ತಾರಾ..? ಅಷ್ಟಕ್ಕೂ ಏನದು ಏಳು ಸುತ್ತಿನ ಕೋಟೆ ರಹಸ್ಯ..? 

 

Breaking: ಮುಡಾ ಕೇಸ್‌, ಇಡಿಯಿಂದ 300 ಕೋಟಿಗೂ ಅಧಿಕ ಮೌಲ್ಯದ 142 ಸ್ಥಿರಾಸ್ತಿಗಳ ಮುಟ್ಟುಗೋಲು!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿರೋದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಟ್ಟಿರೋ ಏಳು ಸುತ್ತಿನ ಕೋಟೆ. ಆ ಕೋಟೆಯನ್ನು ಭೇದಿಸಲು ಸಿದ್ದರಾಮಯ್ಯಗೆ ಬೇಕಿರೋದು ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ. 

 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more