News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

Published : May 25, 2023, 11:37 PM IST

ಒಂದೆಡೆ ಇಡೀ ರಾಜ್ಯ ಸರ್ಕಾರ ನವದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಂಪುಟ ವಿಸ್ತರಣೆಯ ಸರ್ಕಸ್‌ನಲ್ಲಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್‌ ಕೂಡ 'ಗ್ಯಾರಂಟಿ' ಹೋರಾಟಕ್ಕಿಳಿಯಲು ಅಣಿಯಾಗಿದೆ.
 

ಬೆಂಗಳೂರು (ಮೇ.25): ರಾಜ್ಯದಲ್ಲಿ ಗ್ಯಾರಂಟಿ ಗುದ್ದಾಟ ಜೋರಾಗಿದೆ. ಐದು ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕಾಂಗ್ರೆಸ್‌ ಇನ್ನೂ ಅದನ್ನು ಜಾರಿ ಮಾಡಿಲ್ಲ. ಆದರೆ, ಜನ ಮಾತ್ರ ತಾವು ಕರೆಂಟ್‌ ಬಿಲ್‌ ಕಟ್ಟಲ್ಲ,ಬಸ್‌ ಟಿಕೆಟ್‌ ತೆಗೆದುಕೊಳ್ಳೋದಿಲ್ಲ ಎಂದು ವಾದಕ್ಕೆ ಇಳಿದಿದ್ದಾರೆ. ಇದನ್ನು ಬಿಜೆಪಿ ಹಾಗೂ ಜೆಡಿಎಸ್‌ ಅಸ್ತ್ರವಾಗಿ ಬಳಸಿಕೊಳ್ಳಲು ಸಜ್ಜಾಗಿದೆ.

ಇನ್ನೊಂದೆಡೆ ಗ್ಯಾರಂಟಿ ಬಗ್ಗೆ ನಿರ್ಧಾರ ಮಾಡಬೇಕಿದ್ದ ಇಡೀ ಸರ್ಕಾರ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಸಂಪುಟ ವಿಸ್ತರಣೆ ಮಾಡುವ ಸಲುವಾಗಿ ಯಾರಿಗೆಲ್ಲಾ ಸಚಿವ ಸ್ಥಾನ ನೀಡಬೇಕು ಎನ್ನುವ ಕುರಿತಾಗಿ ದೆಹಲಿಯಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿದೆ. ಮೂಲಗಳ ಪ್ರಕಾರ ಶನಿವಾರ ಸಚಿವರ ಪದಗ್ರಹಣ ಸಮಾರಂಭ ನಡೆಯುವ ಸಾಧ್ಯತೆ ಇದೆ.

Karnataka cabinet Expansion: ಕಾಂಗ್ರೆಸ್‌ನ 18 ಹೊಸ ಸಚಿವರ ಪಟ್ಟಿ ಲಭ್ಯ: ಲಿಂಗಾಯತರ ಕೈ ಹಿಡಿದ ಹೈಕಮಾಂಡ್

ಆರಂಭದಲ್ಲಿ 20 ಶಾಸಕರನ್ನು ಸಚಿವರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದರೂ, ಕೊನೆಗೆ ಈ ಸಂಖ್ಯೆ 24ಕ್ಕೆ ಏರಿದೆ. ಈ ಕುರಿತಾಗಿ ರಾಜ್ಯಪಾಲರಿಗೂ ಮಾಹಿತಿ ನೀಡಲಾಗಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕುರಿತಾಗಿ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more