News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

Published : May 25, 2023, 11:37 PM IST

ಒಂದೆಡೆ ಇಡೀ ರಾಜ್ಯ ಸರ್ಕಾರ ನವದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಂಪುಟ ವಿಸ್ತರಣೆಯ ಸರ್ಕಸ್‌ನಲ್ಲಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್‌ ಕೂಡ 'ಗ್ಯಾರಂಟಿ' ಹೋರಾಟಕ್ಕಿಳಿಯಲು ಅಣಿಯಾಗಿದೆ.
 

ಬೆಂಗಳೂರು (ಮೇ.25): ರಾಜ್ಯದಲ್ಲಿ ಗ್ಯಾರಂಟಿ ಗುದ್ದಾಟ ಜೋರಾಗಿದೆ. ಐದು ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕಾಂಗ್ರೆಸ್‌ ಇನ್ನೂ ಅದನ್ನು ಜಾರಿ ಮಾಡಿಲ್ಲ. ಆದರೆ, ಜನ ಮಾತ್ರ ತಾವು ಕರೆಂಟ್‌ ಬಿಲ್‌ ಕಟ್ಟಲ್ಲ,ಬಸ್‌ ಟಿಕೆಟ್‌ ತೆಗೆದುಕೊಳ್ಳೋದಿಲ್ಲ ಎಂದು ವಾದಕ್ಕೆ ಇಳಿದಿದ್ದಾರೆ. ಇದನ್ನು ಬಿಜೆಪಿ ಹಾಗೂ ಜೆಡಿಎಸ್‌ ಅಸ್ತ್ರವಾಗಿ ಬಳಸಿಕೊಳ್ಳಲು ಸಜ್ಜಾಗಿದೆ.

ಇನ್ನೊಂದೆಡೆ ಗ್ಯಾರಂಟಿ ಬಗ್ಗೆ ನಿರ್ಧಾರ ಮಾಡಬೇಕಿದ್ದ ಇಡೀ ಸರ್ಕಾರ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಸಂಪುಟ ವಿಸ್ತರಣೆ ಮಾಡುವ ಸಲುವಾಗಿ ಯಾರಿಗೆಲ್ಲಾ ಸಚಿವ ಸ್ಥಾನ ನೀಡಬೇಕು ಎನ್ನುವ ಕುರಿತಾಗಿ ದೆಹಲಿಯಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿದೆ. ಮೂಲಗಳ ಪ್ರಕಾರ ಶನಿವಾರ ಸಚಿವರ ಪದಗ್ರಹಣ ಸಮಾರಂಭ ನಡೆಯುವ ಸಾಧ್ಯತೆ ಇದೆ.

Karnataka cabinet Expansion: ಕಾಂಗ್ರೆಸ್‌ನ 18 ಹೊಸ ಸಚಿವರ ಪಟ್ಟಿ ಲಭ್ಯ: ಲಿಂಗಾಯತರ ಕೈ ಹಿಡಿದ ಹೈಕಮಾಂಡ್

ಆರಂಭದಲ್ಲಿ 20 ಶಾಸಕರನ್ನು ಸಚಿವರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದರೂ, ಕೊನೆಗೆ ಈ ಸಂಖ್ಯೆ 24ಕ್ಕೆ ಏರಿದೆ. ಈ ಕುರಿತಾಗಿ ರಾಜ್ಯಪಾಲರಿಗೂ ಮಾಹಿತಿ ನೀಡಲಾಗಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕುರಿತಾಗಿ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more