News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

Published : May 25, 2023, 11:37 PM IST

ಒಂದೆಡೆ ಇಡೀ ರಾಜ್ಯ ಸರ್ಕಾರ ನವದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಂಪುಟ ವಿಸ್ತರಣೆಯ ಸರ್ಕಸ್‌ನಲ್ಲಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್‌ ಕೂಡ 'ಗ್ಯಾರಂಟಿ' ಹೋರಾಟಕ್ಕಿಳಿಯಲು ಅಣಿಯಾಗಿದೆ.
 

ಬೆಂಗಳೂರು (ಮೇ.25): ರಾಜ್ಯದಲ್ಲಿ ಗ್ಯಾರಂಟಿ ಗುದ್ದಾಟ ಜೋರಾಗಿದೆ. ಐದು ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕಾಂಗ್ರೆಸ್‌ ಇನ್ನೂ ಅದನ್ನು ಜಾರಿ ಮಾಡಿಲ್ಲ. ಆದರೆ, ಜನ ಮಾತ್ರ ತಾವು ಕರೆಂಟ್‌ ಬಿಲ್‌ ಕಟ್ಟಲ್ಲ,ಬಸ್‌ ಟಿಕೆಟ್‌ ತೆಗೆದುಕೊಳ್ಳೋದಿಲ್ಲ ಎಂದು ವಾದಕ್ಕೆ ಇಳಿದಿದ್ದಾರೆ. ಇದನ್ನು ಬಿಜೆಪಿ ಹಾಗೂ ಜೆಡಿಎಸ್‌ ಅಸ್ತ್ರವಾಗಿ ಬಳಸಿಕೊಳ್ಳಲು ಸಜ್ಜಾಗಿದೆ.

ಇನ್ನೊಂದೆಡೆ ಗ್ಯಾರಂಟಿ ಬಗ್ಗೆ ನಿರ್ಧಾರ ಮಾಡಬೇಕಿದ್ದ ಇಡೀ ಸರ್ಕಾರ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಸಂಪುಟ ವಿಸ್ತರಣೆ ಮಾಡುವ ಸಲುವಾಗಿ ಯಾರಿಗೆಲ್ಲಾ ಸಚಿವ ಸ್ಥಾನ ನೀಡಬೇಕು ಎನ್ನುವ ಕುರಿತಾಗಿ ದೆಹಲಿಯಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿದೆ. ಮೂಲಗಳ ಪ್ರಕಾರ ಶನಿವಾರ ಸಚಿವರ ಪದಗ್ರಹಣ ಸಮಾರಂಭ ನಡೆಯುವ ಸಾಧ್ಯತೆ ಇದೆ.

Karnataka cabinet Expansion: ಕಾಂಗ್ರೆಸ್‌ನ 18 ಹೊಸ ಸಚಿವರ ಪಟ್ಟಿ ಲಭ್ಯ: ಲಿಂಗಾಯತರ ಕೈ ಹಿಡಿದ ಹೈಕಮಾಂಡ್

ಆರಂಭದಲ್ಲಿ 20 ಶಾಸಕರನ್ನು ಸಚಿವರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದರೂ, ಕೊನೆಗೆ ಈ ಸಂಖ್ಯೆ 24ಕ್ಕೆ ಏರಿದೆ. ಈ ಕುರಿತಾಗಿ ರಾಜ್ಯಪಾಲರಿಗೂ ಮಾಹಿತಿ ನೀಡಲಾಗಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕುರಿತಾಗಿ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more