DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

Published : Dec 20, 2022, 11:33 AM ISTUpdated : Dec 20, 2022, 11:49 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಅಕ್ರಮ ಆಸ್ತಿ ಗಳಿಕೆ ಕೇಸ್ ಜೊತೆಗೆ, ಮತ್ತೊಂದು ಸಂಕಷ್ಟ ಎದುರಾಗಿದೆ. 

ಮುಕ್ತಾಯವಾಗಿದ್ದ ಪ್ರಕರಣವನ್ನು ಸಿಬಿಐ ಮತ್ತೆ ಕೆದಕಿದ್ದು, ಡಿಕೆಶಿ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ್ದಾರೆ. ಅಧಿಕಾರಿಗಳು ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಕೇಸ್ ಡಿಟೈಲ್ಸ್ ಪಡೆಯುತ್ತಿದ್ದು, ಮೃತಪಟ್ಟಿದ್ದ ವ್ಯಕ್ತಿ ಹೆಸರಿನಲ್ಲಿ ಡಿನೋಟಿಫಿಕೇಷನ್ ಆರೋಪವಿದೆ. ಅಕ್ರಮವಾಗಿದ್ದ ಡಿನೋಟಿಫಿಕೇಷನ್ ಆದ ಭೂಮಿಯನ್ನು ಡಿಕೆಶಿ ಖರೀದಿ ಮಾಡಿದ ಆರೋಪವಿದ್ದು, ಕೇಸ್‌ ಕ್ಲೋಸ್‌ ಆಗುವ ಹೊತ್ತಿನಲ್ಲಿ    ಡಿನೋಟಿಫಿಕೇಷನ್ ಕೇಸ್‌ಗೆ ಮರುಜೀವ ಬಂದಿದೆ. ಕಳೆದ ವಾರ ಟಿಜೆ ಅಬ್ರಹಾಂ ಕರೆಸಿ ಮಾಹಿತಿ ಕೇಳಿರುವ ಸಿಬಿಐ, ಗುರುವಾರ ದಾಖಲೆ ಸಮೇತ ಮತ್ತೆ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ. 

ಕೇಂದ್ರದ ‘ಹಿಂದಿ ಹೇರಿಕೆ’ಗೆ ರಾಹುಲ್‌ ತೀವ್ರ ವಿರೋಧ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more