DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

Published : Dec 20, 2022, 11:33 AM ISTUpdated : Dec 20, 2022, 11:49 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಅಕ್ರಮ ಆಸ್ತಿ ಗಳಿಕೆ ಕೇಸ್ ಜೊತೆಗೆ, ಮತ್ತೊಂದು ಸಂಕಷ್ಟ ಎದುರಾಗಿದೆ. 

ಮುಕ್ತಾಯವಾಗಿದ್ದ ಪ್ರಕರಣವನ್ನು ಸಿಬಿಐ ಮತ್ತೆ ಕೆದಕಿದ್ದು, ಡಿಕೆಶಿ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ್ದಾರೆ. ಅಧಿಕಾರಿಗಳು ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಕೇಸ್ ಡಿಟೈಲ್ಸ್ ಪಡೆಯುತ್ತಿದ್ದು, ಮೃತಪಟ್ಟಿದ್ದ ವ್ಯಕ್ತಿ ಹೆಸರಿನಲ್ಲಿ ಡಿನೋಟಿಫಿಕೇಷನ್ ಆರೋಪವಿದೆ. ಅಕ್ರಮವಾಗಿದ್ದ ಡಿನೋಟಿಫಿಕೇಷನ್ ಆದ ಭೂಮಿಯನ್ನು ಡಿಕೆಶಿ ಖರೀದಿ ಮಾಡಿದ ಆರೋಪವಿದ್ದು, ಕೇಸ್‌ ಕ್ಲೋಸ್‌ ಆಗುವ ಹೊತ್ತಿನಲ್ಲಿ    ಡಿನೋಟಿಫಿಕೇಷನ್ ಕೇಸ್‌ಗೆ ಮರುಜೀವ ಬಂದಿದೆ. ಕಳೆದ ವಾರ ಟಿಜೆ ಅಬ್ರಹಾಂ ಕರೆಸಿ ಮಾಹಿತಿ ಕೇಳಿರುವ ಸಿಬಿಐ, ಗುರುವಾರ ದಾಖಲೆ ಸಮೇತ ಮತ್ತೆ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ. 

ಕೇಂದ್ರದ ‘ಹಿಂದಿ ಹೇರಿಕೆ’ಗೆ ರಾಹುಲ್‌ ತೀವ್ರ ವಿರೋಧ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more