DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

DK Shivakumar: ಡಿಕೆಶಿಗೆ ಮತ್ತೊಂದು ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ ಸಿಬಿಐ

Published : Dec 20, 2022, 11:33 AM ISTUpdated : Dec 20, 2022, 11:49 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಅಕ್ರಮ ಆಸ್ತಿ ಗಳಿಕೆ ಕೇಸ್ ಜೊತೆಗೆ, ಮತ್ತೊಂದು ಸಂಕಷ್ಟ ಎದುರಾಗಿದೆ. 

ಮುಕ್ತಾಯವಾಗಿದ್ದ ಪ್ರಕರಣವನ್ನು ಸಿಬಿಐ ಮತ್ತೆ ಕೆದಕಿದ್ದು, ಡಿಕೆಶಿ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಬೆನ್ನತ್ತಿದ್ದಾರೆ. ಅಧಿಕಾರಿಗಳು ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಕೇಸ್ ಡಿಟೈಲ್ಸ್ ಪಡೆಯುತ್ತಿದ್ದು, ಮೃತಪಟ್ಟಿದ್ದ ವ್ಯಕ್ತಿ ಹೆಸರಿನಲ್ಲಿ ಡಿನೋಟಿಫಿಕೇಷನ್ ಆರೋಪವಿದೆ. ಅಕ್ರಮವಾಗಿದ್ದ ಡಿನೋಟಿಫಿಕೇಷನ್ ಆದ ಭೂಮಿಯನ್ನು ಡಿಕೆಶಿ ಖರೀದಿ ಮಾಡಿದ ಆರೋಪವಿದ್ದು, ಕೇಸ್‌ ಕ್ಲೋಸ್‌ ಆಗುವ ಹೊತ್ತಿನಲ್ಲಿ    ಡಿನೋಟಿಫಿಕೇಷನ್ ಕೇಸ್‌ಗೆ ಮರುಜೀವ ಬಂದಿದೆ. ಕಳೆದ ವಾರ ಟಿಜೆ ಅಬ್ರಹಾಂ ಕರೆಸಿ ಮಾಹಿತಿ ಕೇಳಿರುವ ಸಿಬಿಐ, ಗುರುವಾರ ದಾಖಲೆ ಸಮೇತ ಮತ್ತೆ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ. 

ಕೇಂದ್ರದ ‘ಹಿಂದಿ ಹೇರಿಕೆ’ಗೆ ರಾಹುಲ್‌ ತೀವ್ರ ವಿರೋಧ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more