ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ,  ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ, ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

Published : Feb 03, 2023, 10:59 PM IST

ಕಾಂಗ್ರೆಸ್‌ನಿಂದ ಒಂಟಿ ಯಾತ್ರೆ ಆರಂಭ, ವಿಧಾನಸೌಧದ ಗೋಡೆಗೆ ಕಿವಿಗೊಟ್ಟರೆ ಲಂಚದ ಧ್ವನಿ ಎಂದ ಸಿದ್ದರಾಮಯ್ಯ, ಅಮಿತ್ ಶಾಗೆ ಸಿಡಿ ಕೇಸ್ ವಿವರಿಸಿದ ಜಾರಕಿಹೊಳಿ, ರಾಜೀನಾಮೆ ಕುರಿತು ಪರಮೇಶ್ವರ್ ಹಾಗೂ ಡಿಕೆಶಿ ಪ್ರತಿಕ್ರಿಯೆ ಏನು? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಡಿಕೆ ಶಿವಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿರುವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 20 ನಿಮಿಷಗಳ ಕಾಲ ಸಿಡಿ ಕೇಸ್ ವಿವರಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇತ್ತ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಆರಂಭಿಸಿದ ಪ್ರಜಾಧ್ವನಿ ಬಸ್ ಯಾತ್ರೆ ಇದೀಗ ಒಂಟಿ ಯಾತ್ರೆಯಾಗಿ ಮುಂದುವರಿಯಲಿದೆ. ಸಿದ್ದರಾಮಯ್ಯ ಬಸವಕಲ್ಯಾಣದಿಂದ ಯಾತ್ರೆ ಆರಂಭಿಸಿದರೆ, ಡಿಕೆಶಿ ಕೋಲಾರದಿಂದ ಯಾತ್ರೆ ಆರಂಭಿಸಿದ್ದಾರೆ. ಆದರೆ ಡಿಕೆಶಿ ಯಾತ್ರೆ ಹಲವು ಬೆಳವಣಿಗೆಗೆ ಕಾರಣವಾಗಿದೆ. ಕಾಂಗ್ರೆಸ್ ಅಸಮಾಧಾನಕ್ಕೂ ವೇದಿಕೆಯಾಗಿದೆ. ಇದರ ನಡುವೆ ನಾಲ್ವರು ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more