ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ,  ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ, ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

Published : Feb 03, 2023, 10:59 PM IST

ಕಾಂಗ್ರೆಸ್‌ನಿಂದ ಒಂಟಿ ಯಾತ್ರೆ ಆರಂಭ, ವಿಧಾನಸೌಧದ ಗೋಡೆಗೆ ಕಿವಿಗೊಟ್ಟರೆ ಲಂಚದ ಧ್ವನಿ ಎಂದ ಸಿದ್ದರಾಮಯ್ಯ, ಅಮಿತ್ ಶಾಗೆ ಸಿಡಿ ಕೇಸ್ ವಿವರಿಸಿದ ಜಾರಕಿಹೊಳಿ, ರಾಜೀನಾಮೆ ಕುರಿತು ಪರಮೇಶ್ವರ್ ಹಾಗೂ ಡಿಕೆಶಿ ಪ್ರತಿಕ್ರಿಯೆ ಏನು? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಡಿಕೆ ಶಿವಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿರುವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 20 ನಿಮಿಷಗಳ ಕಾಲ ಸಿಡಿ ಕೇಸ್ ವಿವರಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇತ್ತ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಆರಂಭಿಸಿದ ಪ್ರಜಾಧ್ವನಿ ಬಸ್ ಯಾತ್ರೆ ಇದೀಗ ಒಂಟಿ ಯಾತ್ರೆಯಾಗಿ ಮುಂದುವರಿಯಲಿದೆ. ಸಿದ್ದರಾಮಯ್ಯ ಬಸವಕಲ್ಯಾಣದಿಂದ ಯಾತ್ರೆ ಆರಂಭಿಸಿದರೆ, ಡಿಕೆಶಿ ಕೋಲಾರದಿಂದ ಯಾತ್ರೆ ಆರಂಭಿಸಿದ್ದಾರೆ. ಆದರೆ ಡಿಕೆಶಿ ಯಾತ್ರೆ ಹಲವು ಬೆಳವಣಿಗೆಗೆ ಕಾರಣವಾಗಿದೆ. ಕಾಂಗ್ರೆಸ್ ಅಸಮಾಧಾನಕ್ಕೂ ವೇದಿಕೆಯಾಗಿದೆ. ಇದರ ನಡುವೆ ನಾಲ್ವರು ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more