ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ,  ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ, ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

Published : Feb 03, 2023, 10:59 PM IST

ಕಾಂಗ್ರೆಸ್‌ನಿಂದ ಒಂಟಿ ಯಾತ್ರೆ ಆರಂಭ, ವಿಧಾನಸೌಧದ ಗೋಡೆಗೆ ಕಿವಿಗೊಟ್ಟರೆ ಲಂಚದ ಧ್ವನಿ ಎಂದ ಸಿದ್ದರಾಮಯ್ಯ, ಅಮಿತ್ ಶಾಗೆ ಸಿಡಿ ಕೇಸ್ ವಿವರಿಸಿದ ಜಾರಕಿಹೊಳಿ, ರಾಜೀನಾಮೆ ಕುರಿತು ಪರಮೇಶ್ವರ್ ಹಾಗೂ ಡಿಕೆಶಿ ಪ್ರತಿಕ್ರಿಯೆ ಏನು? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಡಿಕೆ ಶಿವಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿರುವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 20 ನಿಮಿಷಗಳ ಕಾಲ ಸಿಡಿ ಕೇಸ್ ವಿವರಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇತ್ತ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಆರಂಭಿಸಿದ ಪ್ರಜಾಧ್ವನಿ ಬಸ್ ಯಾತ್ರೆ ಇದೀಗ ಒಂಟಿ ಯಾತ್ರೆಯಾಗಿ ಮುಂದುವರಿಯಲಿದೆ. ಸಿದ್ದರಾಮಯ್ಯ ಬಸವಕಲ್ಯಾಣದಿಂದ ಯಾತ್ರೆ ಆರಂಭಿಸಿದರೆ, ಡಿಕೆಶಿ ಕೋಲಾರದಿಂದ ಯಾತ್ರೆ ಆರಂಭಿಸಿದ್ದಾರೆ. ಆದರೆ ಡಿಕೆಶಿ ಯಾತ್ರೆ ಹಲವು ಬೆಳವಣಿಗೆಗೆ ಕಾರಣವಾಗಿದೆ. ಕಾಂಗ್ರೆಸ್ ಅಸಮಾಧಾನಕ್ಕೂ ವೇದಿಕೆಯಾಗಿದೆ. ಇದರ ನಡುವೆ ನಾಲ್ವರು ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ.

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more