ಕಾಂಗ್ರೆಸ್‌ನಲ್ಲಿ 'ನಾನೇ ಸಿಎಂ' ಫೈಟ್‌, ಅಭಿವೃದ್ಧಿ ವಿಚಾರಕ್ಕೆ ಇಲ್ಲ ಇಂಟ್ರಸ್ಟ್‌!

ಕಾಂಗ್ರೆಸ್‌ನಲ್ಲಿ 'ನಾನೇ ಸಿಎಂ' ಫೈಟ್‌, ಅಭಿವೃದ್ಧಿ ವಿಚಾರಕ್ಕೆ ಇಲ್ಲ ಇಂಟ್ರಸ್ಟ್‌!

Published : Nov 03, 2023, 11:19 PM IST

ಕರ್ನಾಟಕದಲ್ಲಿ ಅಭಿವೃದ್ಧಿ ವಿಚಾರ ಚರ್ಚೆಯೇ ಆಗುತ್ತಿಲ್ಲ. ದಿನ ಬೆಳಗಾದರೆ, ರಾಜಕೀಯದ ವಿಚಾರವಾಗಿಯೇ ಸರ್ಕಾರದ ಸಚಿವರು ಶಾಸಕರು ಹಾಗೂ ಬಣಗಳ ನಡುವೆ ಟಾಕ್‌ಫೈಟ್‌ ಜೋರಾಗಿದೆ. ಇದರ ನಡುವೆ ಸಿಎಂ ಸಿದ್ಧರಾಮಯ್ಯ ಮುಂದಿನ ಐದು ವರ್ಷ ನಾನೇ ಸಿಎಂ ಎಂದು ಹೇಳಿರುವುದು ಕೋಲಾಹಲಕ್ಕೆ ಕಾರಣವಾಗಿದೆ.

ಬೆಂಗಳೂರು (ನ.3): ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿದೆ. ‘ನಾನೇ ಸಿಎಂ’ ಎಂದ ಸಿದ್ಧರಾಮಯ್ಯ ವಿರುದ್ಧ ಬಂಡಾಯದ ಕಿಡಿ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಸಿದ್ಧರಾಮಯ್ಯ ಮುಂದಿನ ಐದು ವರ್ಷ ನಾನೇ ಸಿಎಂ ಎಂದು ಹೇಳಿದ್ದರ ಹಿಂದಿನ ಮರ್ಮವೇನು ಅನ್ನೋದರ ಚರ್ಚೆಯೂ ಜೋರಾಗಿದೆ.

‘ನಾನೇ ಸಿಎಂ’ ಎಂದು ಸಿದ್ದು ಸಂದೇಶ ರವಾನಿಸಿದ್ದೇಕೆ ಎನ್ನುವ ಚರ್ಚೆಯ ನಡುವೆ, 5 ವರ್ಷವೂ ಡಿಕೆ ಶಿವಕುಮಾರ್‌ ಅವರು ಡಿಸಿಎಂ ಆಗಿಯೇ ಇರುತ್ತಾರಾ ಎನ್ನುವ ಅನುಮಾನ ಕಾಡಿವೆ. ಇದರ ನಡುವೆ ಜನಸಾಮಾನ್ಯ ಮಾತ್ರ ಅಭಿವೃದ್ಧಿ ವಿಚಾರ ಸರ್ಕಾರದಲ್ಲಿ ಚರ್ಚೆಯೇ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಬಸ್ ಮಾತ್ರ ಓಡ್ತಿದೆ ಉಳಿದವು ಠುಸ್: ಕೆಎಸ್ ಈಶ್ವರಪ್ಪ ವಾಗ್ದಾಳಿ

ಕರ್ನಾಟಕ ಮರು ನಾಮಕರಣ ಆಗಿ 50 ವರ್ಷಾಚರಣೆ ನಿಮಿತ್ತ ಗದಗದಲ್ಲ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿದ್ದರೂ ಸಿಎಂ ಹಾಗೂ ಡಿಸಿಎಂ ಮಾತನಾಡಿಲ್ಲ. ನಾಡಗೀತೆ ವೇಳೆ ಮುಖ ತಿರುಗಿಸಿ ಸಿದ್ಧರಾಮಯ್ಯ ನಿಂತುಕೊಂಡಿದ್ದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more