Feb 14, 2020, 2:01 PM IST
ಬೆಂಗಳೂರು (ಫೆ.14): ಅತ್ತ ಆಡಳಿತರೂಢ ಬಿಜೆಪಿಯಲ್ಲಿ ಮಂತ್ರಿಗಿರಿಗಾಗಿ ಅತೃಪ್ತಿ ಹೊಗೆಯಾಡುತ್ತಿದ್ದರೆ, ಇತ್ತ ಕಾಂಗ್ರೆಸ್ನಲ್ಲೂ ಪದಾಧಿಕಾರಿಗಳ ನೇಮಕ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿದೆ.
ಇದನ್ನೂ ನೋಡಿ | ದೆಹಲಿ ಚುನಾವಣೆ ಬಳಿಕ 'ಕೈ' ಸಾರಥ್ಯಕ್ಕಾಗಿ ಅಖಾಡಕ್ಕಿಳಿದ ಡಿಕೆಶಿ?
ಕಳೆದ ತಿಂಗಳು ಭಾರೀ ಸದ್ದು ಮಾಡಿದ ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಈಗ ಯಾವುದೇ ಸುದ್ದಿಯಿಲ್ಲ. ಈ ರೀತಿ ವಿಳಂಬ ಮಾಡಿದರೆ ಪಕ್ಷಕ್ಕೆ ಹಾನಿಯಾಗುತ್ತೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಎಚ್ಚರಿಸಿದ್ದಾರೆ.
ಇದನ್ನೂ ನೋಡಿ | ಖಾತೆ ಬದಲಿಗೆ ಬೇಸರ, ಬಳ್ಳಾರಿ ಉಸ್ತುವಾರಿಗೆ ಆನಂದ್ ಸಿಂಗ್ ಪಟ್ಟು