ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

ಸಿದ್ದು ಕುರ್ಚಿಗೆ 'ಮುಡಾ' ಕಂಟಕ: ಟೈಂ ಬಾಂಬ್ ಸ್ಫೋಟ ಯಾವಾಗ?

Published : Sep 10, 2024, 05:13 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ 'ಮುಡಾ' ಪ್ರಕರಣದ ಬಿಸಿ! ಕೋರ್ಟ್ ತೀರ್ಪು ಮತ್ತು ರಾಜೀನಾಮೆ ಒತ್ತಡದ ನಡುವೆ ಸರ್ಕಾರದ ಭವಿಷ್ಯವೇನು? ಸಿ.ಟಿ ರವಿ ಹೇಳಿಕೆ ಏನು? ಸೆಪ್ಟೆಂಬರ್ 12 ನಿರ್ಣಾಯಕ ದಿನವೇಕೆ? 

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯ ಬುಡದಲ್ಲಿ ಟೈಂ ಬಾಂಬ್ ಫಿಕ್ಸ್ ಆಗಿದೆ ಅಂತಿದ್ದಾರೆ ಮಾಜಿ ಸಚಿವ ಸಿ.ಟಿ ರವಿ.. ದೀಪಾವಳಿಗೂ ಮೊದ್ಲೇ ಟೈಂ ಬಾಂಬ್ ಸ್ಫೋಟಿಸಲಿದೆ ಅಂತಿದ್ದಾರೆ ಕೇಸರಿ ಕಲಿ. ಹಾಗಾದ್ರೆ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಂಡಿರೋ ಮುಡಾ ಉರುಳು ಸರ್ಕಾರವನ್ನೇ ಆಪೋಶನ ತೆಗೆದುಕೊಳ್ಳಲಿದ್ಯಾ? ಸಿದ್ದು ಪದಚ್ಯುತಿಗೊಂಡ್ರೆ, ಅಂತರ್ಯುದ್ಧವೇ ಕೈ ಸರ್ಕಾರವನ್ನು ಉರುಳಿಸುತ್ತಾ? ಕಮಲದಳ ನಾಯಕರ ಈ ಲೆಕ್ಕಾಚಾರ ನಿಜವಾಗುತ್ತಾ? ಇದನ್ನು ತಪ್ಪಿಸಲು ಕಾಂಗ್ರೆಸ್ ಬಳಿಯಿರೋ ಅಸ್ತ್ರಗಳೇನೇನು? 

ಬಿಸ್ಕತ್ತು ತಿನ್ನುವ ಅಭ್ಯಾಸವಿದೆಯೇ? ಮಿತಿಮೀರಿದರೆ ಮಕ್ಕಳ ಆರೋಗ್ಯಕ್ಕೆ ಸಂಚಕಾರ!

ಮುಡಾ ಶರಪಂಜರದಲ್ಲಿ ಸಿಲುಕಿರೋ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋರ್ಟ್ ಮೊರೆ ಹೋಗಿದ್ದಾರೆ. ಒಂದು ವೇಳೆ ಕೋರ್ಟ್ ತೀರ್ಪು ಸಿದ್ದರಾಮಯ್ಯನವರ ವಿರುದ್ಧ ಬಂದ್ರೆ.? ಮುಡಾ ಪ್ರಕರಣದಲ್ಲಿ ಸಿದ್ದು ವಿರುದ್ಧ ಎಫ್ಐಆರ್ ದಾಖಲಾಗಿ ರಾಜೀನಾಮೆಗೆ ಒತ್ತಡ ಹೆಚ್ಚಾದ್ರೆ..? ಆಗ ಸಿದ್ದರಾಮಯ್ಯನವರ ನಿರ್ಧಾರವೇನು..? ಹೈಕಮಾಂಡ್ ನಿಲುವೇನು.?

ಜಗತ್ತಿನ ನಾಲ್ಕನೇ ಅತಿದೊಡ್ಡ ರೈಲು ಜಾಲ ಹೊಂದಿದ ಭಾರತದ ರೈಲ್ವೆ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು!

ಮುಡಾ ಕೇಸ್'ಗೆ ಸಂಬಂಧ ಪಟ್ಟ ಹಾಗೆ ಹೈಕೋರ್ಟ್'ನಲ್ಲಿ ಒಟ್ಟು ಐದು ದಿನ ವಾದ-ಪ್ರತಿವಾದ ನಡೆದಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 12ಕ್ಕೆ ನಿಗದಿಯಾಗಿದೆ. ಅಲ್ಲಿವರೆಗೆ ಸಿದ್ದರಾಮಯ್ಯನವರಿಗೆ ರಿಲೀಫ್. ಮುಂದಿನ ಕಥೆ ಏನು..? ಉತ್ತರಕ್ಕಾಗಿ ಕಾಯೋಣ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more